ಕನ್ನಡ ಮರೆತ ವೆಂಕಟೇಶ್ ಪ್ರಸಾದ್; ಹಿಂದಿ ಮೇಲೇಕೆ ಪ್ರೀತಿ?

Date:

ದೇಶದಾದ್ಯಂತ ದೀಪಾವಳಿಯ ಆಚರಣೆ ಜೋರಾಗಿದೆ. ಪುನೀತ್ ರಾಜ್ ಕುಮಾರ್ ನಿಧನದ ನೋವಿನಲ್ಲಿಯೇ ಕನ್ನಡಿಗರು ಬೆಳಕಿನ ಹಬ್ಬ ದೀಪಾವಳಿಯನ್ನು ಹೆಚ್ಚೇನೂ ಸಡಗರ ಇಲ್ಲದೆ ಆಚರಿಸುತ್ತಿದ್ದಾರೆ. ಇದರ ನಡುವೆಯೂ ಹಲವಾರು ಸೆಲೆಬ್ರಿಟಿಗಳು, ರಾಜಕಾರಣಿಗಳು ಮತ್ತು ಕ್ರಿಕೆಟಿಗರು ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ದೀಪಾವಳಿ ಹಬ್ಬದ ಶುಭಾಶಯವನ್ನು ಕೋರಿ, ಜಾಗ್ರತೆಯಿಂದ ಆಚರಿಸಿ ಎಂಬ ಸಂದೇಶವನ್ನು ನೀಡುತ್ತಿದ್ದಾರೆ.

ಇದರ ನಡುವೆ ಭಾರತದ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಸಂಪೂರ್ಣ ಹಿಂದಿ ಭಾಷೆಯಲ್ಲಿ ದೀಪಾವಳಿಯ ಶುಭಾಶಯಗಳನ್ನು ಕೋರುವುದರ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಮೂಲತಃ ಕರ್ನಾಟಕದವರಾದ ವೆಂಕಟೇಶ್ ಪ್ರಸಾದ್ ಓರ್ವ ಕನ್ನಡಿಗನಾಗಿ ಸಾಮಾಜಿಕ ಜಾಲತಾಣದಲ್ಲಿ ಕನ್ನಡವನ್ನು ಕಡೆಗಣಿಸಿ ಹಿಂದಿಯಲ್ಲಿ ದೀಪಾವಳಿಯ ಶುಭಾಶಯಗಳನ್ನು ಕೋರುವ ಅಗತ್ಯವಾದರೂ ಏನಿತ್ತು ಎಂಬ ಪ್ರಶ್ನೆ ಇದೀಗ ಎಲ್ಲೆಡೆ ಮೂಡುತ್ತಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...