No menu items!
11.1 C
Munich
Wednesday, April 29, 2026

ಬೆಂಗಳೂರಿನ ನಂತರ ತಮಿಳುನಾಡಿನಲ್ಲಿ ಭೂಕಂಪ

Must read

ಚೆನೈ:ಇಂದು ಬೆಳಿಗ್ಗೆ ತಮಿಳುನಾಡಿನ ವೆಲ್ಲೂರಿನಲ್ಲಿ 3.6 ತೀವ್ರತೆಯ ಭೂಕಂಪ (earhqwake)ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ (national centre for seismology) ತಿಳಿಸಿದೆ.

ವೆಲ್ಲೂರಿನ(vellore) ಪಶ್ಚಿಮ-ನೈಋತ್ಯ ದಿಕ್ಕಿನಲ್ಲಿ 25 ಕಿಮೀ ಆಳದಲ್ಲಿ ಮತ್ತು 59 ಕಿಮೀ ಆಳದಲ್ಲಿ ಬೆಳಗ್ಗೆ 04:17ಕ್ಕೆ ಭೂಕಂಪ ಸಂಭವಿಸಿದೆ ಎಂದು ಕೇಂದ್ರದ ನೋಡಲ್ ಏಜೆನ್ಸಿ ತಿಳಿಸಿದೆ.ಇತ್ತೀಚಿನ ವರದಿಗಳ ಪ್ರಕಾರ, ಯಾವುದೇ ಸಾವುನೋವುಗಳು ಅಥವಾ ಹಾನಿಗಳು ಇನ್ನೂ ದಾಖಲಾಗಿಲ್ಲ.

ಏತನ್ಮಧ್ಯೆ, ಭಾರೀ ಮಳೆಯ ಹಿನ್ನೆಲೆಯಲ್ಲಿ ವೆಲ್ಲೂರ್ ಹೈ ಅಲರ್ಟ್ ಆಗಿದ್ದು, ಜಿಲ್ಲೆಯ ಬಹುತೇಕ ಆಣೆಕಟ್ಟುಗಳು ಪೂರ್ಣ ಭರ್ತಿ ಆಗಿವೆ.ವೆಲ್ಲೂರು ಮತ್ತು ತಮಿಳುನಾಡಿನ ರಾಣಿಪೇಟ್ ಮತ್ತು ತಿರುಪತ್ತೂರು ಜಿಲ್ಲೆಗಳಲ್ಲಿ ಪಾಲಾರ್ ನದಿ, ಚೆಕ್ ಡ್ಯಾಂಗಳು ಮತ್ತು ಕೆಳಮಟ್ಟದ ಸೇತುವೆಗಳನ್ನು ದಾಟಲು ಸಂಪೂರ್ಣ ನಿಷೇಧವನ್ನು ವಿಧಿಸಲಾಗಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article