ಅಪ್ಪುಗೆ ಶ್ರದ್ಧಾಂಜಲಿ ಸಲ್ಲಿಸಿ RCB ಸೇರಲು ಸಿದ್ಧರಾದ್ರಾ

Date:

ಇತ್ತೀಚೆಗೆ ಆಸ್ಟ್ರೇಲಿಯಾ ಮೂಲದ ಐಪಿಎಲ್ ಕ್ರಿಕೆಟಿಗ ಡೇವಿಡ್ ವಾರ್ನರ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಸಾಮಾಜಿಕ ಜಾಲತಾಣದಲ್ಲಿ ಗೌರವ ಸಲ್ಲಿಸಿ ಸುದ್ದಿಯಾಗಿದ್ದರು. 

ಆದರೆ ಇದರ ಹಿಂದೆ ಬೇರೆಯೇ ಲೆಕ್ಕಾಚಾರವಿದೆಯೇ?

ಇದುವರೆಗೆ ಹೈದರಾಬಾದ್ ತಂಡದಲ್ಲಿದ್ದ ವಾರ್ನರ್ ಈ ಬಾರಿ ಮೆಗಾ ಹರಾಜಿಗೊಳಪಡಲಿದ್ದಾರೆ. ಹೀಗಾಗಿ ಅವರು ಪುನೀತ್ ಗೆ ಗೌರವ ಸಲ್ಲಿಸಿ ಕನ್ನಡಿಗರ ಮನಗೆದ್ದ ಹಿಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರುವ ಇರಾದೆಯಿದೆ ಎನ್ನಲಾಗಿದೆ.

ಅದಕ್ಕೆ ತಕ್ಕಂತೆ ವಾರ್ನರ್ ರ ಪೋಸ್ಟ್ ಗೆ ಆರ್ ಸಿಬಿ ಫ್ಯಾನ್ಸ್ ಸಾಕಷ್ಟು ಸಂಖ್ಯೆಯಲ್ಲಿ ಕಾಮೆಂಟ್ ಮಾಡಿ ಮುಂದಿನ ಆವೃತ್ತಿಯಲ್ಲಿ ಆರ್ ಸಿಬಿಗೆ ಬನ್ನಿ ಎಂದು ಕೇಳಿಕೊಂಡಿದ್ದಾರೆ. ಹೀಗಾಗಿ ಮುಂದಿನ ಸೀಸನ್ ನಲ್ಲಿ ವಾರ್ನರ್ ಆರ್ ಸಿಬಿ ಬಂದರೂ ಅಚ್ಚರಿಯಿಲ್ಲ.

 

Share post:

Subscribe

spot_imgspot_img

Popular

More like this
Related

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...