ಅಪ್ಪುಗೆ ಶ್ರದ್ಧಾಂಜಲಿ ಸಲ್ಲಿಸಿ RCB ಸೇರಲು ಸಿದ್ಧರಾದ್ರಾ

Date:

ಇತ್ತೀಚೆಗೆ ಆಸ್ಟ್ರೇಲಿಯಾ ಮೂಲದ ಐಪಿಎಲ್ ಕ್ರಿಕೆಟಿಗ ಡೇವಿಡ್ ವಾರ್ನರ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಸಾಮಾಜಿಕ ಜಾಲತಾಣದಲ್ಲಿ ಗೌರವ ಸಲ್ಲಿಸಿ ಸುದ್ದಿಯಾಗಿದ್ದರು. 

ಆದರೆ ಇದರ ಹಿಂದೆ ಬೇರೆಯೇ ಲೆಕ್ಕಾಚಾರವಿದೆಯೇ?

ಇದುವರೆಗೆ ಹೈದರಾಬಾದ್ ತಂಡದಲ್ಲಿದ್ದ ವಾರ್ನರ್ ಈ ಬಾರಿ ಮೆಗಾ ಹರಾಜಿಗೊಳಪಡಲಿದ್ದಾರೆ. ಹೀಗಾಗಿ ಅವರು ಪುನೀತ್ ಗೆ ಗೌರವ ಸಲ್ಲಿಸಿ ಕನ್ನಡಿಗರ ಮನಗೆದ್ದ ಹಿಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರುವ ಇರಾದೆಯಿದೆ ಎನ್ನಲಾಗಿದೆ.

ಅದಕ್ಕೆ ತಕ್ಕಂತೆ ವಾರ್ನರ್ ರ ಪೋಸ್ಟ್ ಗೆ ಆರ್ ಸಿಬಿ ಫ್ಯಾನ್ಸ್ ಸಾಕಷ್ಟು ಸಂಖ್ಯೆಯಲ್ಲಿ ಕಾಮೆಂಟ್ ಮಾಡಿ ಮುಂದಿನ ಆವೃತ್ತಿಯಲ್ಲಿ ಆರ್ ಸಿಬಿಗೆ ಬನ್ನಿ ಎಂದು ಕೇಳಿಕೊಂಡಿದ್ದಾರೆ. ಹೀಗಾಗಿ ಮುಂದಿನ ಸೀಸನ್ ನಲ್ಲಿ ವಾರ್ನರ್ ಆರ್ ಸಿಬಿ ಬಂದರೂ ಅಚ್ಚರಿಯಿಲ್ಲ.

 

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...