ರಾಜ್ಯದಲ್ಲಿ ಶೀಘ್ರದಲ್ಲೇ ಲವ್ ಜಿಹಾದ್ ಕಾಯ್ದೆ ಜಾರಿಗೆ

Date:

ರಾಜ್ಯದಲ್ಲಿ ಲವ್ ಜಿಹಾದ್ ನಿಷೇಧ ಕಾಯ್ದೆ (The Prohibition of Love Jihad Act) ಜಾರಿಗೆ ತರುತ್ತೇವೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ (Sunil Kumar) ಹೇಳಿದ್ದಾರೆ. 

 ಬೆಳಗಾವಿಯ ಸುವರ್ಣಸೌಧದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಲವ್ ಜಿಹಾದ್ ವಿರುದ್ಧ ಕಾಯ್ದೆ ಜಾರಿಗೆ ತರುತ್ತೇವೆ. 

 

ಗೋಹತ್ಯೆ ನಿಷೇಧ ತರುವುದಾಗಿ ಹೇಳಿದ್ದೇವು. ತಂದಿದ್ದೇವೆ. ಅದೇ ರೀತಿ ಮತಾಂತರ ನಿಷೇಧ ಕಾಯ್ದೆ ತರುತ್ತೇವೆ ಎಂದು ಹೇಳಿದ್ದೇವೆ. ಅದನ್ನು ಜಾರಿಗೆ ತರುತ್ತಿದ್ದೇವೆ. ಇದೀಗ ಲವ್ ಜಿಹಾದ್ ವಿರುದ್ಧ ಕಾಯ್ದೆ ಜಾರಿಗೆ ತರುತ್ತೇವೆ ಎಂದರು.

ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಗೆ ಕಾಂಗ್ರೆಸ್ ಪಕ್ಷ ಯಾಕೆ ವಿರೋಧ ಮಾಡುತ್ತಿದೆ? ನಾವು ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುತ್ತೇವೆ ಎಂದರು.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...