ರಚಿತಾ ಕಮಿಷನರ್ ಆಫೀಸ್‌ಗೆ ಭೇಟಿ ನೀಡಿದ್ದೇಕೆ?

Date:

ಕೊರೊನಾ ಟೈಮ್‌ನಲ್ಲಿ ನೀವು ಮಾಡಿದ ಕೆಲಸಕ್ಕೆ ಹ್ಯಾಟ್ಸಾಫ್ ಎಂದು ಚಂದನವನದ ನಟಿ ರಚಿತಾ ರಾಮ್ ಹೇಳಿದರು. ವೈಯಕ್ತಿಕ ಕಾರ್ಯಕ್ರಮ ಹಿನ್ನೆಲೆ ರಚಿತಾ ರಾಮ್ ಅವರು ಮಂಗಳೂರಿಗೆ ಆಗಮಿಸಿದ್ದು, ಈ ವೇಳೆ ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಗೆ ಭೇಟಿ ನೀಡಿದ್ದರು.

ಆಗ ಮಂಗಳೂರು ನಗರ ಪೊಲೀಸರ ಜೊತೆ ಒಂದಷ್ಟು ಹೊತ್ತು ಮಾತುಕತೆ ನಡೆಸಿದರು

ಈ ವೇಳೆ ಅವರು, ಈ ಒಂದು ಸಮಾರಂಭಕ್ಕೆ ನಾನು ಆಕಸ್ಮಿಕವಾಗಿ ಬಂದಿದ್ದೇನೆ. ಇಲ್ಲಿಗೆ ಬಂದಿದ್ದು, ತುಂಬಾ ಖುಷಿಯಾಯಿತು. ನಿನ್ನೆಯೇ ನಾವು ಹೊರಡಬೇಕಿತ್ತು. ಆದರೆ ಅಮ್ಮ ಬೇಡ ಎಂದಿದ್ದಕ್ಕೆ ಇವತ್ತು ಹೋಗಲು ನಿರ್ಧರಿಸಿದೆ. ಬೆಳಗ್ಗೆ 10 ಗಂಟೆಗೆ ಹೊರಡಬೇಕು ಎಂದುಕೊಂಡೆ. ಆದರೆ ತಿಂಡಿ ಬರುವುದು ತಡ ಆಯ್ತು. ಅದಕ್ಕೆ ಆ ಪ್ಲಾನ್ ಕೂಡ ಕ್ಯಾನ್ಸಲ್ ಆಯ್ತು. ನಿನ್ನೆಯೇ ನಾನು ಪಬ್ಬಾಸ್‌ಗೆ ಹೋಗಿ ಐಸ್‍ಕ್ರೀಂ ತಿಂದ್ಕೊಂಡು ಬಂದೆ.

ಏಕೆಂದರೆ ಅದರಿಂದ ನನಗೆ ಗಂಟಲು ಸರಿಯಾಗುತ್ತೆ ಎಂದು ನಕ್ಕರು. ಮಂಗಳೂರು ಕಮಿಷನರ್ ಶಶಿಕುಮಾರ್ ಅವರು ನನಗೆ ಇಲ್ಲಿಗೆ ಬರುವಂತೆ ಕೇಳಿಕೊಂಡರು. ಆಗ ನಾನು ಬಂದೆ. ಮನೆಗೆ ಹೇಗೆ ಹೊರಟಿದ್ದೇನೋ ಹಾಗೇ ಇಲ್ಲಿಗೆ ಬಂದೆ. ಅದು ಅಲ್ಲದೇ ಈ ರೀತಿ ಸ್ವಾಗತ ಸಿಗುತ್ತೆ ಎಂದು ತಿಳಿದುಕೊಂಡಿರಲಿಲ್ಲ. ಇದನ್ನು ನೋಡಿ ನನಗೆ ತುಂಬಾ ಸಂತೋಷವಾಯಿತು ಎಂದರು.

Share post:

Subscribe

spot_imgspot_img

Popular

More like this
Related

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ ಬೆಳಗಾವಿ ಜಿಲ್ಲೆಯ ಖಾನಾಪುರ...

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ ಮೈಸೂರು: ಬಿಹಾರ...

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..?

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..? ಬೆಂಗಳೂರು:...

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ ಬೇಕು

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ...