ಬಾಹುಬಲಿ ಕಟ್ಟಪ್ಪ ಆಸ್ಪತ್ರೆಗೆ ದಾಖಲು

Date:

ಸಿನಿಮಾ ರಂಗದಲ್ಲಿ ಮಹಾಮಾರಿ ಕೊರೋನಾ ಭಾರೀ ಸದ್ದು ಮಾಡುತ್ತಿದೆ. ಬಾಲಿವುಡ್, ಟಾಲಿವುಡ್ ಹಾಗೂ ಕಾಲಿವುಡ್‌ನ ಟಾಪ್ ಹೀರೋಯಿನ್‌ಗಳು ಒಬ್ಬರ ನಂತರ ಮತ್ತೊಬ್ಬರು ಎಂಬಂತೆ ಸೋಂಕಿಗೆ ಒಳಗಾಗುತ್ತಿದ್ದಾರೆ.

ಈಗಾಗಲೇ ಟಾಲಿವುಡ್ ಸೂಪರ್‌ಸ್ಟಾರ್‌ಗಳಾದ ಮಹೇಶ್ ಬಾಬು, ಮಂಚು ಮನೋಜ್, ಲಕ್ಷ್ಮಿ ಸಂಗೀತ ನಿರ್ದೇಶಕ ತಮನ್ ಅವರಿಗೆ ಕೊರೊನಾ ಇರುವುದು ದೃಢಪಟ್ಟಿದೆ.

ಈಗ ಹೊಸದಾಗಿ ನಟ ಬಾಹುಬಲಿ ಕಟ್ಟಪ್ಪ ಸತ್ಯರಾಜ್ ಕೊರೊನಾದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

 

ಅವರಿಗೆ ಕೋವಿಡ್‌ ಪಾಸಿಟಿವ್‌ ಕಂಡುಬಂದ ನಂತರ ಚಿಕಿತ್ಸೆಗಾಗಿ ಕುಟುಂಬ ಸದಸ್ಯರು ಅವರನ್ನು ನಿನ್ನೆ ಸಂಜೆ ಚೆನ್ನೈನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಮಿಳು ಮಾಧ್ಯಮಗಳು ವರದಿ ಮಾಡಿವೆ. ಇದಕ್ಕೂ ಮುನ್ನ ತಮಿಳು ಚಿತ್ರರಂಗದ ಹಾಸ್ಯನಟರಾದ ವಡಿವೇಲು, ಚಿಯಾನ್ ವಿಕ್ರಮ್, ಅರ್ಜುನ್, ಕಮಲ್ ಹಾಸನ್ ಮತ್ತಿತರರು ಕೊರೊನಾ ಸೋಂಕಿಗೆ ಒಳಗಾಗಿದ್ದರು.

Share post:

Subscribe

spot_imgspot_img

Popular

More like this
Related

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಬಂಧನ

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಬಂಧನದೇವನಹಳ್ಳಿ: ಬಿಕ್ಲು...

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ತೀವ್ರ ಶೋಧ

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ತೀವ್ರ...

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್ ಚಾನೆಲ್ ನಂ1 !

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್...

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್ದೇವನಹಳ್ಳಿ: ಕೆಂಪೇಗೌಡ...