ಪೊಲೀಸರು ದೂರು ಸ್ವೀಕರಿಸಲಿಲ್ಲ ಎಂಬ ಕಾರಣಕ್ಕೆ ಆರೋಪಿ ಮಾಡಿದ್ದೇನು ?

Date:

ಬೆಂಗಳೂರು : ಬ್ಯಾಡರಹಳ್ಳಿಯಲ್ಲಿ ಬಿಜೆಪಿ ಮುಖಂಡ ಅನಂತರಾಜು ಸೂಸೈಡ್ ಪ್ರಕರಣದಲ್ಲಿ ಪೊಲೀಸರು ದೂರು ಸ್ವೀಕರಿಸಲಿಲ್ಲ ಎಂಬ ಕಾರಣಕ್ಕೆ ಆರೋಪಿ ರೇಖಾ ಸೂಸೈಡ್​ಗೆ ಯತ್ನಿಸಿರುವ ಘಟನೆ ನಡೆದಿದೆ. ರೇಖಾ ಇಂದು ಮಧ್ಯಾಹ್ನ ಬ್ಯಾಡರಹಳ್ಳಿ ಠಾಣೆಗೆ ಬಂದಿದ್ದರು. ಸುಮಾ ವಿರುದ್ಧ ದೂರು ನೀಡಲು ರೇಖಾ ಮುಂದಾಗಿದ್ದರು, ಆದರೆ ದೂರು ಸ್ವೀಕರಿಸಲು ಪೊಲೀಸರು ಹಿಂದೇಟು ಹಾಕಿದ್ದಾರೆ. ಹೀಗಾಗಿ ನನ್ನ ಕಂಪ್ಲೇಂಟ್​ ಪೊಲೀಸರು ಸ್ವೀಕರಿಸಲಿಲ್ಲ ಎಂದು ಆಕ್ರೋಶ ಹೊರಹಾಕಿ ಠಾಣೆ ಮುಂದಿನ ರಸ್ತೆಯಲ್ಲಿ ಬಿಎಂಟಿಸಿ ಬಸ್​ಗೆ ಸಿಲುಕಲು ಯತ್ನ ನಡೆಸಿದ್ದಾರೆ. ಆರೋಪಿ ರೇಖಾ ಏಕಾಏಕಿ ರಸ್ತೆ ಮಧ್ಯಕ್ಕೆ ನುಗ್ಗಿದ್ದು, ಕೂಡಲೇ ರೇಖಾಳನ್ನು ಸಂಬಂಧಿಕರು ರಕ್ಷಣೆ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ!

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ! ಬೆಂಗಳೂರು: ರಿಯಲ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ...