ಸಿದ್ದರಾಮಯ್ಯ ಅವ್ರಿಗೆ ರಾಜಕೀಯ ತಿಕ್ಕಲು ಜಾಸ್ತಿ ಆಗಿದೆ

Date:

ಬೆಂಗಳೂರು : ಸಿದ್ದರಾಮಯ್ಯ ವಿರುದ್ಧ MLC ಛಲವಾದಿ ನಾರಾಯಣಸ್ವಾಮಿ ಕಿಡಿ ಕಾರಿದ್ದು, ಸಿದ್ದರಾಮಯ್ಯ ಅವ್ರಿಗೆ ರಾಜಕೀಯ ತಿಕ್ಕಲು ಜಾಸ್ತಿ ಆಗಿದೆ.. ರಾಜಕೀಯ ತಿಕ್ಕಲುತನಕ್ಕೆ ಸದ್ಯಕ್ಕೆ ಯಾವುದೇ ಚಿಕಿತ್ಸೆ ಇಲ್ಲ ಎಂದು ಹೇಳಿದ್ದಾರೆ.

 

ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ MLC ಛಲವಾದಿ ನಾರಾಯಣಸ್ವಾಮಿ, ಸಿದ್ದರಾಮಯ್ಯ ಅವ್ರಿಗೆ ಆರ್ಥಿಕ ಲೆಕ್ಕಾಚಾರ ಗೊತ್ತಿಲ್ಲ,ಸಿದ್ದುಗೆ ಗೊತ್ತಿರೋದು ಚಡ್ಡಿ ಮಾತ್ರ, ಚಡ್ಡಿ ಸುಡ್ತೀವಿ ಅಂತಿದಾರೆ. ಚಾಮುಂಡೇಶ್ವರಿ ಕ್ಷೇತ್ರದ ಜನ ಅವರ ಲುಂಗಿ, ಚಡ್ಡಿ ಕಿತ್ತು ಕಳಿಸಿದ್ರು, ಆದ್ರೂ ಸಿದ್ದರಾಮಯ್ಯ ಅವ್ರಿಗೆ ಚಡ್ಡಿ ಬಗ್ಗೆ ಮಾತಾಡೋದು ಬಿಟ್ಟಿಲ್ಲ ಎಂದು MLC ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.

 

Share post:

Subscribe

spot_imgspot_img

Popular

More like this
Related

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ!

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ! ಬೆಂಗಳೂರು: ರಿಯಲ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ...