ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಭಾರೀ ಹೈಡ್ರಾಮಾ

Date:

ಬೆಂಗಳೂರು : ರಾಜ್ಯದಲ್ಲಿ ಮಸೀದಿ ಹಾಗೂ ಹಿಂದೂ ದೇಗುಲಗಳ ನಡುವಿನ ಧರ್ಮ ದಂಗಲ್ ಹೆಚ್ಚಾಗಿದೆ. ಈ ಬೆನ್ನಲ್ಲೆ ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ಹಿಂದೂಗಳಿಗೂ ಇತರೆ ಕಾರ್ಯಕ್ರಮಗಳಿಗೆ ಮೈದಾನ ನೀಡಬೇಕು.

 

ಮುಸ್ಲಿಂ ಸಮುದಾಯಕ್ಕೊಂದೇ ಈ ಜಾಗ ಸೀಮಿತವಾಗಿಲ್ಲ ಅಂತ ವಂದೇ ಮಾತರಂ ಸಂಘಟನೆಯ ರಾಜ್ಯಾಧ್ಯಕ್ಷ ಶಿವಕುಮಾರ್ ನಾಯ್ಕ್ ಆ್ಯಂಡ್ ಟೀಂ, ಈದ್ಗಾ ಮೈದಾನದ ಕಟ್ಟೆಯ ಮೇಲೆ ಕೂತು ಆಗ್ರಹಿಸಿದ್ರು. ಸ್ಥಳೀಯರು ಕೂಡ ಜಮಾಯಿಸ್ತಿದ್ದಂತೆ ಎಚ್ಚೆತ್ತ ನಗರ ಪೊಲೀಸರು ವಶಕ್ಕೆ ಪಡೆದು, ಠಾಣೆಗೆ ಕರೆದುಕೊಂಡು ಹೋದ್ರು.

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...