ಇಡೀ ದೇಶಕ್ಕೆ ಬಿಜೆಪಿಯ ಆಟ ಗೊತ್ತು

Date:

ಬೆಂಗಳೂರು : ಮಹಾರಾಷ್ಟ್ರದಲ್ಲಿ ಸರ್ಕಾರ ಬೀಳಿಸಲು ಬಿಜೆಪಿ ಹೊರಟಿದೆ. ನಮಗೆ ಏನು ಗೊತ್ತಿಲ್ಲ ಎಂಬಂತೆ ಬಿಜೆಪಿಯವರು ಇದ್ದಾರೆ. ಆದರೆ, ಇಡೀ ದೇಶಕ್ಕೆ ಬಿಜೆಪಿಯ ಆಟ ಗೊತ್ತು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

 

 

 

 

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಗಳಿಗೆ ಶಾಸಕರನ್ನು ಕರೆದೊಯ್ದಿದ್ದಾರೆ. ಶಾಸಕರನ್ನ ಹೈಜಾಕ್ ಮಾಡಿಕೊಂಡು ಅಲ್ಲಿಟ್ಟುಕೊಂಡಿದ್ದಾರೆ. ಇಲ್ಲಿ ಸರ್ಕಾರ ಇದ್ದಾಗ ಮುಂಬೈಗೆ ಕರೆದೊಯ್ದಿದ್ದರು. ಕರ್ನಾಟಕದ ನೆನಪು ಮತ್ತೇನು ಕಾಣುತ್ತಿದೆ. ಶಾಸಕರು ಹೋಗಬೇಕಾದರೆ ಆಮೀಷಗಳು ಇರುತ್ತದೆ. ಈ ವಿಷಯ ಪ್ರತಿಯೊಬ್ಬರಿಗೂ ಗೊತ್ತಿದೆ. ಆದರೆ, ಕಾರಣಗಳು ಬೇರೆ-ಬೇರೆ ಕೊಡುತ್ತಾರೆ. ಚುನಾಯಿತ ಸರ್ಕಾರ ಅಸ್ಥಿರಗೊಳಿಸುವಂತಹದ್ದು ಮಾರಕ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾದ ನಡೆ. ಯಾರ ಸರ್ಕಾರವೂ ಇರಬಾರದೆಂಬುದು ಬಿಜೆಪಿ ಆಸೆ. ಕೇಂದ್ರ ಸೇರಿ ಎಲ್ಲಾ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರಬೇಕು. ಅವರ ಈ ರೀತಿಯ ಕುತಂತ್ರದ ಬೆಳವಣಿಗೆಗಳು ಏನಿದೆ ಮುಂದಿನ ದಿನಗಳಲ್ಲಿ ಅವರಿಗೆ ಬೂಮ್ ರಿಂಗ್ ಆಗಲಿದೆ ಎಂದರು.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...