ನಾಳೆ ಎಲ್ಲಾ ಅಸೆಂಬ್ಲಿ ವ್ಯಾಪ್ತಿಯಲ್ಲಿ ಕಾಂಗ್ರೆಸ್​ ಪ್ರತಿಭಟನೆ

Date:

ಬೆಂಗಳೂರು : ಕೇಂದ್ರ ಸರ್ಕಾರದ ಅಗ್ನಿಪಥ್​ ಯೋಜನೆ ವಿರೋಧಿಸಿ ನಾಳೆ ಎಲ್ಲಾ ಅಸೆಂಬ್ಲಿ ವ್ಯಾಪ್ತಿಯಲ್ಲಿ ಕಾಂಗ್ರೆಸ್​ ಪ್ರತಿಭಟನೆ ನಡೆಸಲಿದೆ. ಈ ಸಂಬಂಧ ಸದಾಶಿವ ನಗರದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಮ್ಮ ಯುವಕರನ್ನ ಗಾರ್ಡ್ ಕೆಲಸಕ್ಕೆ ಕಳಿಸೋಕೆ ತಯಾರಿಲ್ಲ.

 

 

 

 

 

ಬಿಜೆಪಿ ನಾಯಕರು ಬೇಕಿದ್ರೆ ಅವರ ಮಕ್ಕಳನ್ನ ಕಳಿಸಿಕೊಡಲಿ. ಬಿಜೆಪಿ ಮಂತ್ರಿಗಳ ಮಕ್ಕಳು, ಶಾಸಕರ ಮಕ್ಕಳನ್ನ ಬೇಕಾದ್ರೆ ಕಳಿಸಲಿ. ಅವ್ರ ಮಕ್ಕಳು ಎಂಜಿನಿಯರ್​​​​, ಡಾಕ್ಟರ್​​ ಆಗ್ಬೇಕು, ನಮ್ಮ ಮಕ್ಕಳಿಗೆ ಗಾರ್ಡ್ ಕೆಲಸನಾ? ಎಂದು ಪ್ರಶ್ನಿಸಿದರು.

 

 

 

 

ಕೇಂದ್ರ ಸರ್ಕಾರ ನಮ್ಮ ಯುವಕರ ಕನಸನ್ನು ನುಚ್ಚು ನೂರು ಮಾಡಲು ಹೊರಟಿದೆ ಇದಕ್ಕೆ ಅವಕಾಶ ಕೊಡಬಾರದು. ಅಗ್ನಿಪತ್ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌ 

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌  ಕಲಬುರಗಿ: ಕಲಬುರಗಿ ಜಿಲ್ಲೆಯ...

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್. ರಾಜಣ್ಣ

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್....

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ ಗೋಲ್ಡ್ ರೇಟ್

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ...

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...