ಕೆಲವರ ಸ್ವಾರ್ಥಕ್ಕಾಗಿ ಜಾತಿ ವ್ಯವಸ್ಥೆಯನ್ನ ಗಟ್ಟಿಗೊಳಿಸಿದ್ದಾರೆ

Date:

ಬೆಂಗಳೂರು : ಕೆಲವರ ಸ್ವಾರ್ಥಕ್ಕಾಗಿ ಜಾತಿ ವ್ಯವಸ್ಥೆಯನ್ನ ಗಟ್ಟಿಗೊಳಿಸಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಸಂಬಂಧ ರವೀಂದ್ರ ಕಲಾಕ್ಷೇತ್ರದಲ್ಲಿ ಮಾತನಾಡಿದ ಅವರು, ಕೆಲವರ ಸ್ವಾರ್ಥಕ್ಕಾಗಿ ಜಾತಿ ವ್ಯವಸ್ಥೆಯನ್ನ ಗಟ್ಟಿಗೊಳಿಸಿದ್ದಾರೆ.

 

 

 

ಈ ಹಿಂದೆ ಬ್ರಾಹ್ಮಣ, ಕ್ಷತ್ರಿಯ, ವೈಶ್ಯರಿಗೆ ಮಾತ್ರ ಓದುವ ಅವಕಾಶವಿತ್ತು. ಇದು ಕೂಡ ಮೀಸಲಾತಿ ಅಲ್ಲವೇ..? ಶೂದ್ರರು ತಾವು ಉತ್ಪಾದನೆ ಮಾಡಿದ ವಸ್ತುಗಳನ್ನು ಅನುಭವಿಸುವಂತಿರಲಿಲ್ಲ. ಶೂದ್ರರನ್ನು ಕೊಳಕು ಕೆಲಸಕ್ಕೆ ಬಿಟ್ಟು ಮೇಲ್ಜಾತಿಯವರು ಮಜಾ ಮಾಡ್ಕೊಂಡಿದ್ದರು. ಇವತ್ತು ಅಸಮಾನತೆ ನಿರ್ಮಾಣ ಮಾಡೋಕೆ ಕಾರಣರಾದವರೇ, ಏಕೆ ಮೀಸಲಾತಿ ಕೊಡಬೇಕೆಂದು ಇವರೇ ಪ್ರಶ್ನೆ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದರು.

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...