ಸಂಪುಟ ವಿಸ್ತರಣೆ ಕುರಿತು ಸಿಎಂ ಹೇಳಿದ್ದೇನು ?

Date:

ಬೆಂಗಳೂರು : ಸಂಪುಟ ವಿಸ್ತರಣೆ ಕುರಿತು ಮಾಧ್ಯಮದವರ ಪ್ರಶ್ನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೌನವಾದ ಸನ್ನಿವೇಶ ವಿಧಾನಸೌಧದಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಜಿಎಸ್ ಟಿ ಸಭೆ ಕುರಿತು ಮಾತನಾಡುತ್ತಾ, “ಚಂಡಿಗಢದಲ್ಲಿ ಜಿಎಸ್ ಟಿ ಕೌನ್ಸಿಲ್ ಸಭೆ ಇದೆ.

 

 

 

 

ಈ ಸಭೆಯಲ್ಲಿ ಭಾಗಿಯಾಗಿ ಜೂನ್ 30ರಂದು ವಾಪಸ್ ಆಗುತ್ತೇನೆ. ಜಿಎಸ್ ಟಿ ಕೌನ್ಸಿಲ್ನಲ್ಲಿ ನಮ್ಮದು ಗ್ರೂಪ್ ಆಫ್ ಮಿನಿಸ್ಟರ್ ಸಮಿತಿ ಇದೆ. ನಾವು ನಮ್ಮ ವರದಿಯನ್ನು ಈಗಾಗಲೇ ಸಬ್ಮಿಟ್ ಮಾಡಿದ್ದೇವೆ” ಎಂದರು. “ಅಜೆಂಡಾದಲ್ಲಿರುವ ವಿಷಯಗಳ ಬಗ್ಗೆ ಚರ್ಚೆಯಾಗುತ್ತದೆ. ಜಿಎಸ್ ಟಿ ಕಾಂಪನ್ಸೇಷನ್ ಈ ವರ್ಷ ಮುಗಿಯುತ್ತದೆ. ಅದರ ಬಗ್ಗೆ ಜಿಎಸ್ ಟಿ ಕೌನ್ಸಿಲ್ ನಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಆಗಬೇಕಿದೆ” ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಬೆಂಗಳೂರು: ದುಬೈನಲ್ಲಿ...

ಬೆಂಗಳೂರುನಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌ ಬೆಂಗಳೂರು: ಇಸ್ರೇಲ್–ಇರಾನ್ ನಡುವಿನ...

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ...