ಸಂಪುಟ ವಿಸ್ತರಣೆ ಕುರಿತು ಸಿಎಂ ಹೇಳಿದ್ದೇನು ?

Date:

ಬೆಂಗಳೂರು : ಸಂಪುಟ ವಿಸ್ತರಣೆ ಕುರಿತು ಮಾಧ್ಯಮದವರ ಪ್ರಶ್ನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೌನವಾದ ಸನ್ನಿವೇಶ ವಿಧಾನಸೌಧದಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಜಿಎಸ್ ಟಿ ಸಭೆ ಕುರಿತು ಮಾತನಾಡುತ್ತಾ, “ಚಂಡಿಗಢದಲ್ಲಿ ಜಿಎಸ್ ಟಿ ಕೌನ್ಸಿಲ್ ಸಭೆ ಇದೆ.

 

 

 

 

ಈ ಸಭೆಯಲ್ಲಿ ಭಾಗಿಯಾಗಿ ಜೂನ್ 30ರಂದು ವಾಪಸ್ ಆಗುತ್ತೇನೆ. ಜಿಎಸ್ ಟಿ ಕೌನ್ಸಿಲ್ನಲ್ಲಿ ನಮ್ಮದು ಗ್ರೂಪ್ ಆಫ್ ಮಿನಿಸ್ಟರ್ ಸಮಿತಿ ಇದೆ. ನಾವು ನಮ್ಮ ವರದಿಯನ್ನು ಈಗಾಗಲೇ ಸಬ್ಮಿಟ್ ಮಾಡಿದ್ದೇವೆ” ಎಂದರು. “ಅಜೆಂಡಾದಲ್ಲಿರುವ ವಿಷಯಗಳ ಬಗ್ಗೆ ಚರ್ಚೆಯಾಗುತ್ತದೆ. ಜಿಎಸ್ ಟಿ ಕಾಂಪನ್ಸೇಷನ್ ಈ ವರ್ಷ ಮುಗಿಯುತ್ತದೆ. ಅದರ ಬಗ್ಗೆ ಜಿಎಸ್ ಟಿ ಕೌನ್ಸಿಲ್ ನಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಆಗಬೇಕಿದೆ” ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...