ಮುಸಲ್ಮಾನರ ಸಲೂನ್ ಬಂದ್ ಮಾಡಿಸಬೇಕು

Date:

ಬೆಂಗಳೂರು : ಮುಸಲ್ಮಾನರ ಸಲೂನ್ ಬಂದ್ ಮಾಡಿಸಬೇಕು ಎಂಬ ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ಅವರ ಹೇಳಿಕೆ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಸದಾಶಿವ ನಗರದಲ್ಲಿ ಮಾತನಾಡಿದ ಅವರು, ನಾನು ಪ್ರಮೋದ್ ಮುತಾಲಿಕ್ ಅವರಿಗೆ ಉತ್ತರ ನೀಡುವುದಿಲ್ಲ. ರಾಜ್ಯದಲ್ಲಿ ಸಂವಿಧಾನ ಬದ್ಧವಾಗಿ ಎಲ್ಲರಿಗೂ ರಕ್ಷಣೆ ನೀಡುತ್ತೇವೆ ಎಂದು ಪ್ರಮಾಣ ಮಾಡಿರುವ ಮುಖ್ಯಮಂತ್ರಿಗಳು, ಸಚಿವರು ಈ ಬಗ್ಗೆ ಉತ್ತರ ನೀಡಬೇಕು. ಈ ಎಲ್ಲವನ್ನು ಬಿಜೆಪಿ ಹಾಗೂ ಬಿಜೆಪಿ ಸರ್ಕಾರವೇ ಹೇಳಿಸುತ್ತಿದೆ. ಹಳೇ ಮೈಸೂರು ಸೇರಿದಂತೆ ಅನೇಕ ಭಾಗಗಳಲ್ಲಿ ಅವರು ಈ ರೀತಿ ಪ್ರಚೋದಿಸುತ್ತಿದ್ದಾರೆ. ಇದೆಲ್ಲದರ ಬಗ್ಗೆ ನಾನು ಈಗ ಮಾತನಾಡುವುದಿಲ್ಲ. ಆಮೇಲೆ ಮಾತಾಡುತ್ತೇನೆ. ಈ ವಿಚಾರವಾಗಿ ಮೊದಲು ಮುಖ್ಯಮಂತ್ರಿಗಳು ಉತ್ತರಿಸಲಿ’ ಎಂದು ಡಿಕೆಶಿ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿಎ ಸೈಟ್ ಕಬಳಿಕೆ ಆರೋಪ: ಕಾಂಗ್ರೆಸ್ ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಸಿಎ ಸೈಟ್ ಕಬಳಿಕೆ ಆರೋಪ: ಕಾಂಗ್ರೆಸ್ ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ...

ಫೆ.28ರಿಂದ ದ್ವಿತೀಯ ಪಿಯುಸಿ, ಮಾ.18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಮಧು ಬಂಗಾರಪ್ಪ ಘೋಷಣೆ

ಫೆ.28ರಿಂದ ದ್ವಿತೀಯ ಪಿಯುಸಿ, ಮಾ.18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಮಧು ಬಂಗಾರಪ್ಪ ಘೋಷಣೆ ಬೆಂಗಳೂರು:...

ಬೆಂಗಳೂರು ಸೇರಿದಂತೆ ಕರಾವಳಿಯ ನಗರಗಳಲ್ಲಿ ವಾಯು ಗುಣಮಟ್ಟ ಹದಗೆಟ್ಟು ಆತಂಕ

ಬೆಂಗಳೂರು ಸೇರಿದಂತೆ ಕರಾವಳಿಯ ನಗರಗಳಲ್ಲಿ ವಾಯು ಗುಣಮಟ್ಟ ಹದಗೆಟ್ಟು ಆತಂಕ ಬೆಂಗಳೂರು: ರಾಜ್ಯದಲ್ಲಿ...

ನಟಿಯ ಖಾಸಗಿ ವಿಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್‌ಮೇಲ್: ಸೈಬರ್ ಕ್ರೈಂ ಪೊಲೀಸರಿಗೆ ದೂರು

ನಟಿಯ ಖಾಸಗಿ ವಿಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್‌ಮೇಲ್: ಸೈಬರ್ ಕ್ರೈಂ ಪೊಲೀಸರಿಗೆ...