ಸಿದ್ದರಾಮೋತ್ಸವ ಅದ್ದೂರಿಯಾಗೆ ನಡೆಯಿತು . ಆದರೆ ರಾಹುಲ್ ಗಾಂಧಿ , ಕಾಂಗ್ರೆಸ್ ಘಟಾನುಘಟಿ ನಾಯಕರು ಸೇರಿದಂತೆ ಜನಸಾಮಾನ್ಯರ ವರೆಗೆ ಟ್ರಾಫಿಕ್ ಕಿರಿ ಕಿರಿ ತಲೆನೋವು ತಂದಿತ್ತು .
ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಬರೋಬ್ಬರಿ 15 ಕಿಲೋಮೀಟರ್ ವಾಹನ ದಟ್ಟಣೆ ಕಾಣಿಸಿಕೊಂಡಿತ್ತು. ಈ ನಡುವೆ ಟ್ರಾಫಿಕ್ ಜಾಮ್ ನಿಂದ ಸಂಕಷ್ಟಕ್ಕೊಳಗಾದ ಸಿದ್ದು ಅಭಿಮಾನಿಗಳು ವೇದಿಕೆಯಿಂದ ಸುಮಾರು 4-5 ಕಿಲೋ ಮೀಟರ್ ದೂರದಲ್ಲಿ ವಾಹನ ನಿಲ್ಲಿಸಿ ಕಾಲ್ನಡಿಗೆಯಲ್ಲೇ ಕಾರ್ಯಕ್ರಮ ನಡೆಯುವ ಸ್ಥಳದತ್ತ ಆಗಮಿಸುತ್ತಿದ್ದಾರೆ.
ಕಾರ್ಯಕ್ರಮಕ್ಕೆ ಆಗಮಿಸಲು ರಾಜ್ಯದ ವಿವಿಧೆಡೆಗಳಿಂದ 8,000 ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ಅಗಮಿಸುವವರಿಗೆ ಉಪಾಹಾರದ ವ್ಯವಸ್ಥೆಯಾಗಿ 150 ಕೌಂಟರ್ಗಳಲ್ಲಿ ಬಿಸಿಬೇಳೆ ಬಾತ್ ನೀಡಲಾಗುತ್ತಿದೆ.
order lipitor 20mg generic order atorvastatin 80mg generic buy atorvastatin 10mg pills