ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಆರ್ ಅಶೋಕ್ ಮೇಲೆ ಯಾಕಿಷ್ಟು ನಂಬಿಕೆ ?

Date:

ಕಂದಾಯ ಸಚಿವ ಆರ್ ಅಶೋಕ್ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬೆಂಗಳೂರು ಜವಾಬ್ದಾರಿ ನೀಡಿದ್ದಾರೆ. ಇಂದು ಬೆಳಗ್ಗೆ ಆರ್​​​. ಅಶೋಕ್​​​ ಅವರು ಅಮಿತ್​ ಶಾರನ್ನು ಭೇಟಿಯಾಗಿದ್ದರು. ಈ ವೇಳೆ ಅಶೋಕ್​​​ಗೆ BBMP ಎಲೆಕ್ಷನ್​​​ ಹೊಣೆ ನಿಮ್ಮ ಮೇಲಿದೆ. ನೀವು ಕೊಟ್ಟ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ಮಾಡುತ್ತೀರಿ. BBMP ಎಲೆಕ್ಷನ್​​ನಲ್ಲಿ ಕಮಲ ಅರಳಲೇಬೇಕು. ನಿಮ್ಮ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ ಎಂದು ಅಮಿತ್ ಶಾ ತಿಳಿಸಿದ್ಧಾರೆ. ನೀವು ಬೇರೆ ನಾಯಕರ ರೀತಿ 2-3 ಬಾರಿ ಹೇಳಿಸಿಕೊಳ್ಳುವವರಲ್ಲ. ಒಮ್ಮೆ ಹೇಳಿದ್ರೆ ಫಟ್​ ಅಂತಾ ಮಾಡಿ ತೋರಿಸ್ತೀರ. ನಿಮಗೆ ಏನ್​​​ ಸಪೋರ್ಟ್​ ಬೇಕು ಕೇಳಿ. ನಾವು​ ಕೊಡ್ತೀವಿ. ಬಿಬಿಎಂಪಿ ಚುನಾವಣೆ ನಿಮ್ಮ ಹೆಗಲ ಮೇಲಿದೆ. ಬೆಂಗಳೂರು ಬಿಜೆಪಿಯ ವಶದಲ್ಲೇ ಇರಬೇಕು. MLC ಎಲೆಕ್ಷನ್​​ನಲ್ಲಿ ಕೊಟ್ಟ ಜವಾಬ್ದಾರಿ ಅಚ್ಚುಕಟ್ಟಾಗಿ ಮಾಡಿದ್ದೀರಿ. BBMP ಎಲೆಕ್ಷನ್ ಗೆಲ್ಲಿಸೋ​​ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ಅಮಿತ್ ಶಾ ತಿಳಿಸಿದ್ಧಾರೆ.

Share post:

Subscribe

spot_imgspot_img

Popular

More like this
Related

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್. ರಾಜಣ್ಣ

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್....

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ ಗೋಲ್ಡ್ ರೇಟ್

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ...

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...