ವರುಣ ಆರ್ಭಟಕ್ಕೆ ಬೆಂಗಳೂರು ತತ್ತರ

Date:

ಬೆಂಗಳೂರಿನ ಹಲವೆಡೆ ಧಾರಾಕಾರವಾಗಿ ವರುಣ ಆರ್ಭಟ ಶುರುವಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಪ್ರತಿನಿತ್ಯ ಬೆಂಗಳೂರಿನ ಜನರಿಗೆ ಮಳೆರಾಯ ದರ್ಶನ ನೀಡುತ್ತಿದ್ದು, ಮಳೆಯಿಂದಾಗಿ ಹೈರಾಣಾಗಿದ್ದಾರೆ. ಅದರಂತೆ ನಗರದ ಮಹದೇವಪುರದ ರೈನ್ ಬೋ ಲೇಔಟ್ ನಲ್ಲಿ ಎರಡು ದಿನವಾದರೂ ಮಳೆ ನೀರು ತಗ್ಗದೇ, ಬಡಾವಣೆ ಒಳಭಾಗದಲ್ಲಿ ದೊಡ್ಡ ಮಟ್ಟದಲ್ಲಿ ಕೆರೆ ನೀರು ಹರಿಯುತ್ತಿರುವ ದೃಶ್ಯ ಕಂಡು ಬಂದಿದೆ. ಹಬ್ಬದ ದಿನದಂದು ಬಡಾವಣೆ ನಿವಾಸಿಗಳು ಆತಂಕದಲ್ಲೇ ಇದ್ದು, ಟ್ರಾಕ್ಟರ್ ಮೂಲಕ ಬಡಾವಣೆಗೆ ಹೋಗಿ ಬರುತ್ತಿದ್ದಾರೆ. ನಿನ್ನೆಯ ಪರಿಸ್ಥಿತಿ ಇಂದು ಕೂಡ ಮುಂದುವರಿದಿದ್ದು, ಗೇಟ್ ಮುಂಭಾಗದಲ್ಲಿ ಎರಡುವರೆ ಅಡಿಗೂ ಹೆಚ್ಚು ನೀರು ತುಂಬಿ ಬರುತ್ತಿದೆ. ಇಡೀ ಬಡಾವಣೆ ಮುಂಭಾಗದಲ್ಲಿ ಕೆರೆಯಂತೆ ನೀರು ತುಂಬಿದ್ದು, ಜಿರಿ ಜಿರಿ ವಾತಾವರಣದಲ್ಲಿ ನಿವಾಸಿಗಳ ಕಷ್ಟ ಹೇಳತ್ತೀರದ್ದಾಗಿದೆ.

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...