ಮೋದಿಯವರ ಬುರುಡೆ ಭಾಷಣ ಕೇಳುವ ಅನಿವಾರ್ಯ ಕನ್ನಡಿಗರದ್ದು

Date:

ಮೋದಿಯವರ ಬುರುಡೆ ಭಾಷಣ ಕೇಳುವ ಅನಿವಾರ್ಯ ಕರ್ಮ ಕನ್ನಡಿಗರದ್ದು ಎಂದು ಮಾಜಿ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಅವರು, ಮೋದಿಯವರೆ, ಇಂದಿನ ನಿಮ್ಮ ಭಾಷಣದಲ್ಲಿ ರಾಜ್ಯ BJP ಸರ್ಕಾರದ 40% ಕಮಿಷನ್ ದಂಧೆ, PSI ಹಗರಣ, KPTCL ನೇಮಕಾತಿ ಹಗರಣ, ಉಪನ್ಯಾಸಕರ ನೇಮಕಾತಿ ಹಗರಣ, ಜ್ಯೂ.ಇಂಜಿನಿಯರ್ ನೇಮಕಾತಿ ಹಗರಣ ಹಾಗೂ ನಿಮ್ಮ ಪಕ್ಷ 2018ರ ಪ್ರಣಾಳಿಕೆಯಲ್ಲಿ 600 ವಚನ ಕೊಟ್ಟು ಒಂದನ್ನೂ ಈಡೇರಿಸದೆ ವಚನ ವಂಚನೆಯ ಬಗ್ಗೆ ಮಾತಾಡುವಿರಾ.? ನಿಮ್ಮ ಪಾರದರ್ಶಕತೆಗೆ ಸವಾಲು ಇದು.” ಎಂದು ಹೇಳಿದ್ದಾರೆ. ಮೋದಿಯವರೆ, ಇಂದಿನ ನಿಮ್ಮ ಭಾಷಣದಲ್ಲಿ ರಾಜ್ಯಕ್ಕೆ ಕೇಂದ್ರದಿಂದ GST ಬಾಕಿ ಯಾಕೆ ಕೊಟ್ಟಿಲ್ಲ, 15ನೇ ಹಣಕಾಸು ಆಯೋಗ ನೀಡಿದ್ದ ವಿಶೇಷ ಅನುಧಾನ ರಾಜ್ಯಕ್ಕೆ ಕೊಡದಿರುವುದು ಯಾಕೆ ? 2014ರಲ್ಲಿ 52 ಲಕ್ಷ ಕೋಟಿ ರೂ. ಇದ್ದ ದೇಶದ ಸಾಲ ನಿಮ್ಮ ಅಧಿಕಾರಾವಧಿಯಲ್ಲಿ 1.42 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದ್ದು ಯಾಕೆ.? ಎಂಬ ಬಗ್ಗೆ ದಯವಿಟ್ಟು ಮಾತನಾಡುವಿರಾ.?” ಎಂದು ಪ್ರಶ್ನಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಹೊರಟ್ಟಿಯವರ ಸೇವೆ ಸದಾಕಾಲ ಮುಂದುವರೆಯಲಿ: ಬಸವರಾಜ ಬೊಮ್ಮಾಯಿ

ಹೊರಟ್ಟಿಯವರ ಸೇವೆ ಸದಾಕಾಲ ಮುಂದುವರೆಯಲಿ: ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ: ಹ್ಯಾಂಡಸಮ್ ಟೀಚರ್ ಅಂಡ್...

ರಾಜ್ಯದಲ್ಲಿ ಮೈಕೊರೆಯುವ ಚಳಿ ಹೆಚ್ಚಳ: 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಮೈಕೊರೆಯುವ ಚಳಿ ಹೆಚ್ಚಳ: 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಬೆಂಗಳೂರು: ಬೆಂಗಳೂರು...

ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸಿ, ಸಮಸ್ಯೆಗೆ ಸ್ಪಂದಿಸುವ ವ್ಯವಧಾನ ಇಲ್ಲ: ವಿಜಯೇಂದ್ರ

ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸಿ, ಸಮಸ್ಯೆಗೆ ಸ್ಪಂದಿಸುವ ವ್ಯವಧಾನ ಇಲ್ಲ:...

Gold Price Today: ಚಿನ್ನದ ದರದಲ್ಲಿ ಭಾರಿ ಕುಸಿತ; ಬೆಂಗಳೂರಿನಲ್ಲಿ ಇಂದು ಎಷ್ಟಿದೆ ದರ?

Gold Price Today: ಚಿನ್ನದ ದರದಲ್ಲಿ ಭಾರಿ ಕುಸಿತ; ಬೆಂಗಳೂರಿನಲ್ಲಿ ಇಂದು...