No menu items!
15.2 C
Munich
Wednesday, April 29, 2026

ಸಿಎಂ ಮಾಧ್ಯಮ ಸಂಯೋಜಕರ ನೇಮಕ

Must read

ಈ ಹಿಂದೆ ಸಿಎಂ  ಮಾಧ್ಯಮ ಸಂಯೋಜಕರಾಗಿದ್ದ ಗುರುಲಿಂಗ ಸ್ವಾಮಿ ಹೊಳಿಮಠ ಅವರು ಆಗಸ್ಟ್‌ 22 ನೇ ತಾರೀಖಿನಂದು ಹೃದಯಾಘಾತದಿಂದ ನಿಧನರಾಗಿರಾಗಿದ್ದರು . ಹೀಗಾಗಿ ಈಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರನ್ನಾಗಿ ಶಂಕರ್‌ ಪಾಗೋಜಿ ಅವರನ್ನು ನೇಮಕ ಮಾಡಲಾಗಿದೆ. ಧಾರವಾಡ ಮೂಲದ ಶಂಕರ್‌ ಪಾಗೋಜಿ ಅವರನ್ನು ಸರ್ಕಾರದ ಸಧೀನ ಕಾರ್ಯದರ್ಶಿ ಟಿ ಮಹಂತೇಶ್‌ ಅವರು ನೇಮಕ ಮಾಡಿ ಆದೇಶವನ್ನು ಹೊರಡಿಸಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article