ಮತ್ತೆ ಸುದ್ದಿಯಾಗುತ್ತಿದೆ ಈದ್ಗಾ ಮೈದಾನ

Date:

ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಕೂರಿಸುವ ಬಗ್ಗೆ ಇದ್ದಂತಹ ಗೊಂದಲ ಮುಗಿಯುತ್ತಿದ್ದಂತೆ ಕಂದಾಯ ಇಲಾಖೆಗೆ ಈಗ ಮತ್ತೊಂದು ಟೆನ್ಷನ್ ಶುರುವಾಗಿದೆ. ಹೀಗಾಗಿ ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ಈಗ ಮತ್ತೆ ತಲೆ ಎತ್ತಿದೆ. ಗಣೇಶ ಹಬ್ಬ ಮಗೀತು. ಈಗ ಕನ್ನಡ ರಾಜ್ಯೋತ್ಸವ ಆಚರಣೆಗೆ ಪಟ್ಟು ಹೆಚ್ಚಾಗಿದೆ. ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲು ಅವಕಾಶ ಕೊಡಬೇಕು ಎಂಬ ಕೂಗು ಎದ್ದಿದೆ. ಧ್ವಜಾರೋಹಣ, ಗಣೇಶೋತ್ಸವ ಮುಗಿದರೂ ಈ ಗಲಾಟೆ ಮಾತ್ರ ತಣ್ಣಗಾಗುವಂತೆ ಕಾಣುತ್ತಿಲ್ಲ. ಗಣೇಶೋತ್ಸವಕ್ಕೆ ಅನುಮತಿ ಸಿಗದೆ ನಿರಾಸೆಗೊಂಡಿರೋ ಹಿಂದೂ ಸಂಘಟನೆಗಳು ಇದೀಗ ಕನ್ನಡ ರಾಜ್ಯೋತ್ಸವ ಆಚರಣೆಗೆ ಪಟ್ಟು ಹಿಡಿದಿವೆ. ಕನ್ನಡ ಸಾಹಿತ್ಯ ಪರಿಷತ್ ನಿಂದ ನಾಡಧ್ವಜ ಹಾರಿಸುವಂತೆ ಒತ್ತಡ ಹೇರಲಾಗಿದೆ. ಈ ಬಗ್ಗೆ ಸರ್ಕಾರಕ್ಕೆ ಚಾಮರಾಜಪೇಟೆ ನಾಗರೀಕರ ಒಕ್ಕೂಟ ಮನವಿ ಮಾಡಿದೆ.

Share post:

Subscribe

spot_imgspot_img

Popular

More like this
Related

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಸಮಸ್ಯೆ ಇಲ್ಲ, ಎಲ್‌ಪಿಜಿ ಪೂರೈಕೆ ಶೀಘ್ರ ಆರಂಭ: ಬಸವರಾಜ ಬೊಮ್ಮಾಯಿ

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಸಮಸ್ಯೆ ಇಲ್ಲ, ಎಲ್‌ಪಿಜಿ ಪೂರೈಕೆ ಶೀಘ್ರ ಆರಂಭ: ಬಸವರಾಜ...

LPG ಕೊರತೆ ಹೊಡೆತ: ಮುಂಬೈಯಲ್ಲಿ 20% ಹೋಟೆಲ್‌ಗಳು ಬಂದ್, ಇನ್ನೂ 50% ಮುಚ್ಚುವ ಭೀತಿ

LPG ಕೊರತೆ ಹೊಡೆತ: ಮುಂಬೈಯಲ್ಲಿ 20% ಹೋಟೆಲ್‌ಗಳು ಬಂದ್, ಇನ್ನೂ 50%...

ಅಂತರರಾಷ್ಟ್ರೀಯ ಮಹಿಳಾ ದಿನವೇ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ: ಬಿಜೆಪಿ ಸಂಸದರು ಮಾತನಾಡಲಿ – ಡಿಕೆ ಶಿವಕುಮಾರ್

ಅಂತರರಾಷ್ಟ್ರೀಯ ಮಹಿಳಾ ದಿನವೇ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ: ಬಿಜೆಪಿ ಸಂಸದರು...

ಸಾಲಬಾಧೆ: ಶಾಸಕ ಬಸವರಾಜ್ ಶಿವಗಂಗಾ PA ಲಾಡ್ಜ್ʼನಲ್ಲಿ ನೇಣು ಬಿಗಿದು ಆತ್ಮಹತ್ಯೆ

ಸಾಲಬಾಧೆ: ಶಾಸಕ ಬಸವರಾಜ್ ಶಿವಗಂಗಾ PA ಲಾಡ್ಜ್ʼನಲ್ಲಿ ನೇಣು ಬಿಗಿದು ಆತ್ಮಹತ್ಯೆ ಬೆಂಗಳೂರು:...