ಸ್ಕಂದಮಾತಾ ಹೆಸರು ಬರಲು ಕಾರಣವೇನು ?

Date:

ನವರಾತ್ರಿಯ ಐದನೇ ದಿನದಂದು, ಪೂಜ್ಯ ಮಾತೆ ದುರ್ಗೆಯ ಸ್ಕಂದಮಾತಾ ರೂಪವನ್ನು ಪೂಜಿಸಲಾಗುತ್ತದೆ. ಸ್ಕಂದಮಾತೆಯನ್ನು ಕುಮಾರ ಕಾರ್ತಿಕೇಯನ ತಾಯಿ ಎಂದು ಗುರುತಿಸಲಾಗುತ್ತದೆ. ಕುಮಾರ ಕಾರ್ತಿಕೇಯನ ಇನ್ನೊಂದು ಹೆಸರೇ ಸ್ಕಂದ. ಆದ್ದರಿಂದ ತಾಯಿಯ ಈ ರೂಪಕ್ಕೆ ಅವನ ಹೆಸರನ್ನು ಇಡಲಾಗಿದೆ. ಸ್ಕಂದ ಮಾತೆಯು ದುರ್ಗಾ ದೇವಿಯ ಐದನೇ ಅವತಾರವಾಗಿದ್ದು, ಈಕೆ ಪ್ರೀತಿ ಮತ್ತು ವಾತ್ಸಲ್ಯವನ್ನು ಸೂಚಿಸುತ್ತಾಳೆ.

ಪೂಜಾ ವಿಧಿ:
ಸ್ಕಂದ ಮಾತೆಗೆ ಕೆಂಪು ಬಣ್ಣದ ಅಥವಾ ಹಳದಿ ಬಣ್ಣದ ಹೂವು ವಿಶೇಷವಾಗಿ ಗುಲಾಬಿ ಹೂವು ಪ್ರಿಯವಾದುದು.

ಈ ದಿನ ಹಸಿರು ವಸ್ತ್ರ ಧರಿಸುತ್ತಾರೆ . ಹಾಗೂ , ನೈವೇದ್ಯಕ್ಕೆ ಬಾಳೆ ಹಣ್ಣಿನಿಂದ ಮಾಡಿದ ಸಿಹಿ ಸಮರ್ಪಿಸಬೇಕು .
ಸ್ಕಂದ ಮಾತೆ ಹಾಗೂ ಮಾತೆಯ ಪುತ್ರ ಸ್ಕಂದ ಆಶೀರ್ವಾದಕ್ಕೆ ವಿಶೇಷ ಪೂಜೆಯನ್ನು ಈ ದಿನ ಮಾಡಬೇಕು. ಷೋಡಶೋಪಚಾರ ಪೂಜೆಯ ನಂತರ ಆರತಿಯೊಂದಿಗೆ ಪೂಜೆಯನ್ನು ಮುಕ್ತಾಯಗೊಳಿಸಬೇಕು.

 

ಸ್ಕಂದಮಾತೆಯ ಮಂತ್ರ:
ಓಂ ದೇವಿ ಸ್ಕಂದಮಾತಾಯ ನಮಃ
ಓಂ ದೇವಿ ಸ್ಕಂದಮಾತಾಯೈ ನಮಃ ಸಿಂಹಾಸಂಗತಂ ನಿತ್ಯಂ ಪದ್ಮಾಂಚಿತ ಕರದ್ವಾಯೇ
ಶುಭದಾಸ್ತು ಸದಾದೇವಿ ಸ್ಕಂದಮಾತಾ ಯಶಸ್ವಿನೀ”

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...