ಮಳವಳ್ಳಿಗೆ ಭೇಟಿ ನೀಡಿದ ಸಿದ್ದರಾಮಯ್ಯ

Date:

ಮಳವಳ್ಳಿಯಲ್ಲಿ ಬಾಲಕಿ ಮೇಲೆ ಕೊಲೆ ಪ್ರಕರಣ , ಮೃತ ಬಾಲಕಿ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ .ಮಳವಳ್ಳಿ ಪಟ್ಟಣದ ಮೈಸೂರು ರಸ್ತೆಯಲ್ಲಿರುವ ಬಾಲಕಿ ನಿವಾಸಕ್ಕೆ ಭೇಟಿ ನೀಡಿದ್ದಾರೆ . ಬಾಲಕಿ ಕುಟುಂಬದ ಸಿದ್ದರಾಮಯ್ಯ ಮಾತಕತೆ ನಡೆಸಿ ಸಾಂತ್ವನ ಹೇಳಿದರು . ಸಿದ್ದರಾಮಯ್ಯ ಮುಂದೆ ಮೃತ ಬಾಲಕಿಯ ಕುಟುಂಬಸ್ಥರು ತಮ್ಮ ನೋವನ್ನ ಪರಿಪರಿಯಾಗಿ ಹೇಳಿದ್ದಾರೆ. ನ್ಯಾಯ ಕೊಡಿಸುವಂತೆ ಸಿದ್ದರಾಮಯ್ಯ ಬಳಿ ಕುಟುಂಬಸ್ಥರ ಮನವಿ ಮಾಡಿದ್ದಾರೆ . ಇನ್ನೂ ಸಿದ್ದರಾಮಯ್ಯ ಬಾಲಕಿ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಕೊಟ್ಟಿದ್ದಾರೆ . ಈ ವೇಳೆ ಮಾಜಿ ಸಚಿವ ಚಲುವರಾಯಸ್ವಾಮಿ 50 ಸಾವಿರ ಪರಿಹಾರ .

ಈ ವೇಳೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ” ಆರೋಪಿಗೆ ಮರಣದಂಡನೆ ಶಿಕ್ಷೆಯಾಗಿದೆ .10 ವರ್ಷದ ಬಾಲಕಿ ಮೇಲೆ ನಡೆದಿರುವ ಈ ಕೃತ್ಯ ಸರಿಯಲ್ಲ . ಪ್ರಾಣಿಗಳು, ರಾಕ್ಷಸರು ಕೂಡ ಈ ರೀತಿ ಕೃತ್ಯ ಎಸಗುವುದಿಲ್ಲ .
ಇದು ಅಕ್ಷಮ್ಯ ಅಪರಾಧ, ಬಾಲಕಿ ಕುಟುಂಬಸ್ಥರ ಜೊತೆ ಮಾತಾಡಿದೆ . ಆಗಬೇಕು, ಯಾರೂ ಈ ಕೆಲಸ ಮಾಡಬಾರದು.ಹೆಣ್ಣು ಮಕ್ಕಳ ಶಾಲೆ ಮತ್ತು ಟ್ಯೂಷನ್‌ಗಳಿಗೆ ಶಿಕ್ಷಕರ ಮೇಲೆ ನಂಬಿಕೆ, ವಿಶ್ವಾಸ ಇಟ್ಟು ಟ್ಯೂಷನ್‌ಗೆ ಹೋಗುತ್ತಾರೆ .ಗುರುಗಳೇ ಈ ರೀತಿ ಆದರೆ, ಬೇಲಿನೇ ಎದ್ದು ಹೊಲ ಮೇಯ್ದಂಗೆ
ಅವನು ಪ್ರಾಣಿ ಇದ್ದಾನೆ, ಯಾವುದೇ ಪ್ರಾಣಿ ಸಮಾಜದಲ್ಲಿ ಉಳಿಯುವುದಿಲ್ಲ . ಯಾರನ್ನು ಉಳಿಸಬಾರದು, ಮರಣದಂಡನೆ ಕೊಡಬೇಕು . ಅತ್ಯಾಚಾರ
, ಕೊಲೆ ಮಾಡಿದವರಿಗೆ ಕಠಿಣ ಶಿಕ್ಷೆ ಆಗಬೇಕು ” ಎಂದು ಬಾಲಕಿ ಮನೆಗೆ ಭೇಟಿ ನೀಡಿದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ .

Share post:

Subscribe

spot_imgspot_img

Popular

More like this
Related

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ,...