ಅರಮನೆ ನಗರಿಯಲ್ಲಿ ದೀಪಾವಳಿಗೆ ಭರ್ಜರಿ ತಯಾರಿ

Date:

ದೇಶದಾದ್ಯಂತ 3 ದಿನಗಳ ಕಾಲ ಬೆಳಕಿನ ಹಬ್ಬ ದೀಪಾವಳಿ ಆಚರಣೆ ನಡೆಯಲಿದ್ದು, ಅರಮನೆ ನಗರಿ ಮೈಸೂರಿನಲ್ಲೂ ದೀಪಾವಳಿ ಆಚರಿಸಲು ಜನರಿಂದ ಸಕಲ ಸಿದ್ಧತೆ ನಡೆದಿದೆ.

 

 

ದೇವರಾಜ ಮಾರುಕಟ್ಟೆ ಸೇರಿ ವಿವಿಧ ವಾಣಿಜ್ಯ ಪ್ರದೇಶಗಳಲ್ಲಿ ದೀಪಾವಳಿ ವ್ಯಾಪಾರ ಭರ್ಜರಿಯಾಗಿ ನಡೆಯುತ್ತಿದೆ.

 

ಹೂವು, ಹಣ್ಣು, ಮಾವಿನ ಸೊಪ್ಪು, ಬಾಳೆಕಂದು ಖರೀದಿಯಲ್ಲಿ ಮೈಸೂರಿಗರು ತೊಡಗಿದ್ದು, ರಸ್ತೆ ಬದಿಗಳಲ್ಲೂ ದೀಪಾವಳಿ ಖರೀದಿ ಭರದಿಂದ ಸಾಗುತ್ತಿದೆ. ಇನ್ನ ಈ ಬಾರಿಯ ದೀಪಾವಳಿಯಲ್ಲಿ ಹೂವಿನ ವ್ಯಾಪಾರ ಕುಸಿತಗೊಂಡಿದೆ ಎಂದು ಮಾರಾಟಗಾರರು ಅಳಲು‌ ತೋಡಿಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...