ದೀಪಾವಳಿ ಬೆಳಕಲ್ಲಿ ಬದಕು ಕತ್ತಲಾಗದಿರಲಿ

Date:

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ ಮನೆ ಮಾಡಿದೆ. ಪಟಾಕಿ ಸಿಡಿಸುವ ವೇಳೆ ಹೆಚ್ಚಿನ ಅನಾಹುತಗಳು ಸಂಭವಿಸುವ ಹಿನ್ನೆಲೆ ಕೆ.ಆರ್.ಆಸ್ಪತ್ರೆಯ ನೇತ್ರ ಚಿಕಿತ್ಸಾ ವಿಭಾಗದಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

 

ಪಟಾಕಿ ಅವಘಡಗಳಿಂದ‌ ಕಣ್ಣಿನ ತೊಂದರೆಗೆ ಒಳಗಾಗುವವರೇ ಹೆಚ್ಚಾಗಿದ್ದು, ದಿನದ 24 ಗಂಟೆ ಚಿಕಿತ್ಸೆ ನೀಡಲು KR.ಆಸ್ಪತ್ರೆಯ ನೇತ್ರ ಚಿಕಿತ್ಸಾ ವಿಭಾಗದ ಸಿಬ್ಬಂದಿ ಸನ್ನದ್ಧರಾಗಿದ್ದಾರೆ.

ಇನ್ನ ಪಟಾಕಿ ಸಿಡಿಸುವ ವೇಳೆ ಅವಘಡಕ್ಕೀಡಾಗಿ ಆಸ್ಪತ್ರೆಗೆ ಬರುವವರಿಗೆ ಚಿಕಿತ್ಸೆ ನೀಡಲು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ನೇತ್ರ ಚಿಕಿತ್ಸಾ ವಿಭಾಗದ ಮುಖ್ಯಸ್ಥೆ ಡಾ.ಶುಭ್ರತಾ ತಿಳಿಸಿದ್ರು.

Share post:

Subscribe

spot_imgspot_img

Popular

More like this
Related

ಕಾಡಾನೆ ದಾಳಿ: ಸಕಲೇಶಪುರದಲ್ಲಿ ಮಹಿಳೆ ಸಾವು, ಸಚಿವ ಈಶ್ವರ ಖಂಡ್ರೆ ತೀವ್ರ ಶೋಕ

ಕಾಡಾನೆ ದಾಳಿ: ಸಕಲೇಶಪುರದಲ್ಲಿ ಮಹಿಳೆ ಸಾವು, ಸಚಿವ ಈಶ್ವರ ಖಂಡ್ರೆ ತೀವ್ರ...

ಮೊದಲ ಪತ್ನಿಗೆ ವಂಚನೆ: ಪ್ರೇಯಸಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಟೆಕ್ಕಿ ಬಂಧನ

ಮೊದಲ ಪತ್ನಿಗೆ ವಂಚನೆ: ಪ್ರೇಯಸಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಟೆಕ್ಕಿ ಬಂಧನ ಬೆಂಗಳೂರು:...

ಜೂನ್ 30ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ: ಸುಪ್ರೀಂಕೋರ್ಟ್ ನಿರ್ದೇಶನ

ಜೂನ್ 30ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ: ಸುಪ್ರೀಂಕೋರ್ಟ್ ನಿರ್ದೇಶನ ಬೆಂಗಳೂರು: ಗ್ರೇಟರ್...

ಎಐ ಯುವತಿಯ ಮೋಹಕ್ಕೆ ಬಿದ್ದು 1.53 ಲಕ್ಷ ರೂ. ಕಳೆದುಕೊಂಡ ಯುವಕ.!

ಎಐ ಯುವತಿಯ ಮೋಹಕ್ಕೆ ಬಿದ್ದು 1.53 ಲಕ್ಷ ರೂ. ಕಳೆದುಕೊಂಡ ಯುವಕ.! ಬೆಂಗಳೂರು:...