ದೇವಸ್ಥಾನಗಳು ಬಂದ್ : ಚಾಮುಂಡೇಶ್ವರಿಯ ಅರ್ಚಕರು ಹೇಳಿದ್ದೇನು ?

Date:

ದೀಪಾವಳಿ ಅಮಾವಾಸ್ಯೆಯಂದೇ ಕೇತುಗ್ರಸ್ಥ ಸೂರ್ಯ ಗ್ರಹಣ ಗೋಚರಿಸುತ್ತಿದೆ. 27 ವರ್ಷಗಳ ಬಳಿಕ ದೀಪಾವಳಿ ಅಮಾವಾಸ್ಯೆಯಂದೇ ಸಂಭವಿಸ್ತಿರುವ ಗ್ರಹಣ ಕರ್ನಾಟಕ ಸೇರಿ ಭಾರತದಾದ್ಯಂತ ಗೋಚರಿಸಲಿದೆ. ಹೀಗಾಗಿ ಸೂರ್ಯ ಗ್ರಹಣದ ಸಮಯದಲ್ಲಿ ಚಾಮುಂಡಿಬೆಟ್ಟದ ದೇವಾಲಯವನ್ನು ಬಂದ್ ಮಾಡಲಾಗುವುದು. ಈ ಬಗ್ಗೆ ಮಾತನಾಡಿದ ದೇಗುಲದ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್, ಗ್ರಹಣ ಕಾಲ ಅಂದ್ರೆ ಸೂತಕದ ರೀತಿ. ಹೀಗಾಗಿ ಗ್ರಹಣದ ವೇಳೆ ದೇವಾಲಯಕ್ಕೆ ಭಕ್ತರ ಪ್ರವೇಶ‌ವನ್ನ ನಿರ್ಬಂಧಿಸಲಾಗಿದೆ. ಸೂರ್ಯ ಗ್ರಹಣ ಸ್ಪರ್ಶ ಕಾಲದಲ್ಲಿ ವಿಶೇಷ ಪೂಜೆ ಮಾಡಲಾಗುತ್ತೆ.
ಇನ್ನ ಸೂರ್ಯ ಗ್ರಹಣ ನಂತರ ದೇಗುಲದಲ್ಲಿ ಶುಚಿ ಕಾರ್ಯ ನಡೆಸಿ, ವಿಶೇಷ ಹೋಮ, ಅಭಿಷೇಕ ಮಾಡಲಾಗುವುದು ಎಂದು ಅರ್ಚಕ ಶಶಿಶೇಖರ್ ದೀಕ್ಷಿತ್ ತಿಳಿಸಿದ್ರು.

Share post:

Subscribe

spot_imgspot_img

Popular

More like this
Related

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ!

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ! ಬೆಂಗಳೂರು: ರಿಯಲ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ...