ಕಾಂಗ್ರೆಸ್ ಸರ್ಕಾರ ಬಂದ್ರೆ ಅದು ತಾಲಿಬಾನ್ ಸರ್ಕಾರವಾಗಿರುತ್ತೆ

Date:

ಕಾಂಗ್ರೆಸ್ ಸರ್ಕಾರ ಬಂದ್ರೆ ಅದು ತಾಲಿಬಾನ್ ಸರ್ಕಾರವಾಗಿರುತ್ತೆ. ಸಿದ್ದರಾಮಯ್ಯ ಭಾವನೆ ಸತೀಶ್ ಜಾರಕಿಹೊಳಿ ಬಾಯಲ್ಲಿ ಬಂದಿದೆ ಎಂದು ಕಾಂಗ್ರೆಸ್ ವಿರುದ್ಧ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಮೈಸೂರಲ್ಲಿ ಮಾತ್ನಾಡಿದ ಅವರು, ಹಿಂದೂ ರಾಷ್ಟ್ರದ ಬಗ್ಗೆ ಮಾತ್ನಾಡಿದ್ದಕ್ಕೆ ಅಂಬೇಡ್ಕರ್ನ ವಿರೋಧಿಸಿದ್ರು. ಇದೇ ವಿಚಾರಕ್ಕೆ ಸಾವರ್ಕರ್ ಅವರನ್ನು ವಿರೋಧ ಮಾಡುತ್ತಿದ್ದಾರೆ. ಕಾಂಗ್ರೆಸ್ ಸನಾತನ ಧರ್ಮದ ಪರವಾಗಿ ಇರುವವರೆಲ್ಲರನ್ನೂ ದ್ವೇಷ ಮಾಡಿಕೊಂಡು ಬಂದಿದೆ, ಅದರಲ್ಲಿ ಸತೀಶ್ ಹೊಸ ಬೀಜ. ಕಾಂಗ್ರೆಸ್ ಯಾವತ್ತಿಗೂ ಹಿಂದೂ ವಿರೋಧಿ ಎಂದು ಟೀಕಿಸಿದ್ರು. ಈ ರೀತಿ ಹೇಳಿಕೆ ಕೊಡೋದಕ್ಕೆ ಕಾಂಗ್ರೆಸ್ನ ಅಭಿನಂದಿಸುತ್ತೇನೆ. ತಮ್ಮ ಒಳಗಿರುವ ಹಿಂದೂ ವಿರೋಧಿ ಭಾವನೆ ಹೊರ ಹಾಕುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಬಂದ್ರೆ ಅದು ತಾಲಿಬಾನ್ ಸರ್ಕಾರವಾಗಿರುತ್ತೆ. ಮುಸಲ್ಮಾನರ ಸರ್ಕಾರ ಆಗಿರುತ್ತದೆಯೇ ಹೊರತು ಎಲ್ಲರನ್ನೂ ಒಟ್ಟಿಗೆ, ಕರೆದುಕೊಂಡು ಹೋಗುವ ಜಾತ್ಯಾತೀತ ಸರ್ಕಾರ ಆಗಿರುವುದಿಲ್ಲ. ಇದಕ್ಕಾಗಿ ಸತೀಶ್ ಜಾರಕಿಹೊಳಿ, ಸಿದ್ದರಾಮಯ್ಯ, ಕಾಂಗ್ರೆಸ್ಗೆ, ನಾನು ಧನ್ಯವಾದ ತಿಳಿಸುತ್ತೇನೆ ಎಂದು ತಿಳಿಸಿದ್ರು.

Share post:

Subscribe

spot_imgspot_img

Popular

More like this
Related

ಲವ್ ಮಾಕ್ಟೇಲ್ 3 ಟ್ರೈಲರ್ ಬಿಡುಗಡೆ: ಮಾರ್ಚ್ 19ಕ್ಕೆ ಸಿನಿಮಾ ತೆರೆಗೆ

ಲವ್ ಮಾಕ್ಟೇಲ್ 3 ಟ್ರೈಲರ್ ಬಿಡುಗಡೆ: ಮಾರ್ಚ್ 19ಕ್ಕೆ ಸಿನಿಮಾ ತೆರೆಗೆ ಬೆಂಗಳೂರು:...

ಇಂದು ಮೊದಲ ಬಾರಿಗೆ ಫೈನಲ್ʼನಲ್ಲಿ ಭಾರತ–ನ್ಯೂಜಿಲೆಂಡ್ ಮುಖಾಮುಖಿ!

ಇಂದು ಮೊದಲ ಬಾರಿಗೆ ಫೈನಲ್ʼನಲ್ಲಿ ಭಾರತ–ನ್ಯೂಜಿಲೆಂಡ್ ಮುಖಾಮುಖಿ! ಅಹಮದಾಬಾದ್: 2026ರ ಟಿ20 ವಿಶ್ವಕಪ್...

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು:...

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್!

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್! ಚಿಕ್ಕಬಳ್ಳಾಪುರ: ನಂದಿನಿ ಹಾಲು...