BJP ಸಚಿವರು ಸುಳ್ಳರು ಎಂಬ ಸಿದ್ದರಾಮಯ್ಯ ಹೇಳಿಕೆ ಸಚಿವ ಕೆ.ಸಿ.ನಾರಾಯಣಗೌಡ ತಿರುಗೇಟು ನೀಡಿದ್ದಾರೆ. ಕೆ.ಆರ್.ಪೇಟೆಯಲ್ಲಿ ಮಾತ್ನಾಡಿದ ಸಚಿವರು, ನಮಗೂ ಮಾತಾಡಲು ಬರುತ್ತೆ, ಆದ್ರೆ, ದೊಡ್ಡವರಿಗೆ ಟೀಕೆ, ಟಿಪ್ಪಣಿ ಮಾಡಲ್ಲ. ಅವರು ಒಂದು ಪಕ್ಷದಲ್ಲಿದ್ದಾರೆ, ವಿರೋಧ ಪಕ್ಷದ ನಾಯಕರಾಗಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಗೌರವದಿಂದ ನಡೆದುಕೊಳ್ಳಬೇಕು ಎಂದು ವಾಗ್ದಾಳಿ ನಡೆಸಿದ್ರು. ಅವರು ಲೆಟರ್ ಮೂಲಕ ಕೊಡಲಿ, ಸರ್ಕಾರ ಸಮಸ್ಯೆ ಬಗೆಹರಿಸುತ್ತೆ. ಮಂಡ್ಯದಲ್ಲಿ ಎರಡೂ ಶುಗರ್ ಫ್ಯಾಕ್ಟರಿ ಶುರು ಮಾಡಿದ್ದು ಬಿಜೆಪಿ. ಇವರ ಸರ್ಕಾರ ಇದ್ದಾಗ ಏಕೆ ಶುಗರ್ ಫ್ಯಾಕ್ಟರಿ ಶುರು ಮಾಡಿಲ್ಲ..? ಕಾಂಗ್ರೆಸ್-JDS ಕಾರ್ಖಾನೆಗಳನ್ನ ಮೂಲೆಗೆ ಹಾಕಿ ತುಕ್ಕು ಹಿಡಿಸಿದ್ರು. ಬಿಜೆಪಿ ಸರ್ಕಾರಕ್ಕೆ ಸಿದ್ದರಾಮಯ್ಯ ಶಹಬ್ಬಾಸ್ ಗಿರಿ ಕೊಡಬೇಕು. ಅದನ್ನು ಬಿಟ್ಟು ಅವರು ಸುಮ್ಮನೆ ಏನೇನೋ ಮಾತನಾಡಬಾರದು. ಕಾಂಗ್ರೆಸ್ ಅನ್ನದಾತರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ನಮಗೆ ಕೆಲಸ ಮಾಡಬೇಕು ಎನ್ನುವ ಜವಾಬ್ದಾರಿ ಇದೆ. ಅವರಿಗೆ ಮಾತ್ನಾಡಲು ಜವಾಬ್ದಾರಿ ಇದೆ, ಅವರು ಮಾತನಾಡಲಿ ಎಂದು ಕಿಡಿಕಾರಿದ್ರು .
Latest article
ಅಸಲಿ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಯ್ತು ಮತ್ತೊಂದು ಕೇಸ್…!
ಹಾಸನ:- ಅಸಲಿ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ. ಈ ಮೂಲಕ ಪ್ರಜ್ವಲ್ ರೇವಣ್ಣಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.
ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ...
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಕೇಸ್.. ನಾಲ್ಕನೇ ಆರೋಪಿ ಅರೆಸ್ಟ್..!
ಬೆಂಗಳೂರು:- ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಕೇಸ್ ಗೆ ಸಂಬಂಧಿಸಿದಂತೆ ನಾಲ್ಕನೇ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ.
ಸಕಲೇಶಪುರದ ಆನೆಮಹಲ್ ಆನೆಮಹಲ್ ಬಳಿ ಆರೋಪಿ ಮುಸ್ತಾಫ ಪೈಚಾರ್ ನನ್ನು ಅರೆಸ್ಟ್ ಮಾಡಲಾಗಿದೆ. ಆರೋಪಿಯನ್ನು ಅಧಿಕಾರಿಗಳು...
ಬೆಂಗಳೂರು ಸೇರಿ ಇಂದು ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ..!
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ಇಂದು ರಾಜ್ಯದ ಹಲವೆಡೆ ಮಳೆ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು ಜಿಲ್ಲೆಯ...