ಇನ್ನೂ ಕಡಿಮೆ ಆಗಿಲ್ಲಾ ಚಿರತೆ ಆತಂಕ

Date:

ಶ್ರೀರಂಗಪಟ್ಟಣ ತಾಲೂಕಿನ KRSನಲ್ಲಿ ಚಿರತೆ ಆತಂಕ ಹೆಚ್ಚಾದ ಹೆಚ್ಚಾಗಿದೆ . ಬೃಂದಾವನದ 4-5 ಕಡೆಗಳಲ್ಲಿ ಚಿರತೆ ಸೆರೆಗೆ ಬೋನ್ ಇಡಲಾಗಿದೆ ‌. ಅರಣ್ಯ ಇಲಾಖೆ ಇರಿಸಿರುವ ಬೋನ್ಗಳಿಗೆ ಬೀಳದೆ ಚಿರತೆ ಮತ್ತೆ ಕಾಣಿಸಿಕೊಳ್ಳುತ್ತಿರುವುದರಿಂದ ಬೃಂದಾವನ ಬಂದ್ ಮಾಡಲಾಗಿದೆ . ಪ್ರವಾಸಿಗರ ನಿರ್ಬಂಧದಿಂದ KRS ಬೃಂದಾವನ‌ ಬಿಕೋ ಎನ್ನುತ್ತಿದೆ . ಬೃಂದಾವನಕ್ಕೆ ನಿರ್ಬಂಧ ಹೇರಿರೋದ್ರಿಂದ ವ್ಯಾಪಾರಸ್ಥರು ಕಂಗಾಲಾಗಿದ್ದಾರೆ . ಚಿರತೆ ಸೆರೆಗೆ ಸ್ಥಳೀಯ ವ್ಯಾಪಾರಸ್ಥರು ಸೇರಿ ಸಾರ್ವಜನಿಕರ ಒತ್ತಾಯ ಮಾಡುತ್ತಿದ್ದಾರೆ .

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...