ನಂಜನಗೂಡು ಕ್ಷೇತ್ರದ ಮೇಲೆ ಘಟಾನುಘಟಿ ನಾಯಕರ ಕಣ್ಣು

Date:

ನಂಜನಗೂಡು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ಗಾಗಿ ತೀವ್ರ ಪೈಪೋಟಿ ನಡೆಯುತ್ತಿದೆ. ನಂಜನಗೂಡು ಕ್ಷೇತ್ರದ ಮೇಲೆ ಘಟಾನುಘಟಿ ನಾಯಕರು ಕಣ್ಣಿಟ್ಟಿದ್ದು, ಟಿಕೆಟ್ಗೆ ಮೂವರು ಅರ್ಜಿ ಸಲ್ಲಿಸಿದ್ದಾರೆ.
ನಂಜನಗೂಡು ಟಿಕೆಟ್ಗಾಗಿ ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ, ಕಾಂಗ್ರೆಸ್ ಕಾರ್ಯಾಧಕ್ಷ ಧ್ರುವನಾರಾಯಣ್ ಮತ್ತು ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಅರ್ಜಿ ಸಲ್ಲಿಸಿದ್ದಾರೆ. ಪುತ್ರನಿಗಾಗಿ ನರಸೀಪುರ ಕ್ಷೇತ್ರ ತ್ಯಾಗ ಮಾಡಿರುವ ಮಹದೇವಪ್ಪ ನಂಜನಗೂಡು ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ. ಇನ್ನ ರಾಜ್ಯ ರಾಜಕಾರಣಕ್ಕೆ ‌ಮರಳಿರುವ ಆರ್.ಧ್ರುವನಾರಾಯಣ್ ನಂಜನಗೂಡು ಕ್ಷೇತ್ರದ ಮೇಲೆ ಹಿಡಿತ ಸಾಧಿಸಿದ್ದಾರೆ. ಜೊತೆಗೆ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಕೂಡ ಟಿಕೆಟ್ಗಾಗಿ ಅರ್ಜಿ ಸಲ್ಲಿಸಿದ್ದು, ನಂಜನಗೂಡು ಕ್ಷೇತ್ರದ ಅಭ್ಯರ್ಥಿ ಆಯ್ಕೆ ತೀವ್ರ ಕುತೂಹಲ ಕೆರಳಿಸಿದೆ.

Share post:

Subscribe

spot_imgspot_img

Popular

More like this
Related

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ,...

ಎಳೆಯ ಮಕ್ಕಳಿಗೆ ಡ್ರ್ಯಾಗನ್ ಫ್ರೂಟ್ ನೀಡಬಹುದೇ? ಇಲ್ಲಿದೆ ಮಾಹಿತಿ

ಎಳೆಯ ಮಕ್ಕಳಿಗೆ ಡ್ರ್ಯಾಗನ್ ಫ್ರೂಟ್ ನೀಡಬಹುದೇ? ಇಲ್ಲಿದೆ ಮಾಹಿತಿ ಮಕ್ಕಳು ಆರೋಗ್ಯವಾಗಿಯೂ ಸದೃಢವಾಗಿಯೂ...