ಚಿರತೆ ಸೆರೆ ಹಿಡಿಯದ ರಾಜ್ಯ ಸರ್ಕಾರಕ್ಕೆ ಸ್ಪಲ್ಪ ಕೂಡ ಜವಾಬ್ದಾರಿ ಇಲ್ಲ

Date:

KRS ಬೃಂದಾವನದಲ್ಲಿ ಚಿರತೆ ಸೆರೆ ಹಿಡಿಯದ ರಾಜ್ಯ ಸರ್ಕಾರಕ್ಕೆ ಸ್ಪಲ್ಪ ಕೂಡ ಜವಾಬ್ದಾರಿ ಇಲ್ಲ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದಲ್ಲಿ ಮಾತ್ನಾಡಿದ ಅವರು, ಸ್ಥಳೀಯ ಅಧಿಕಾರಿಗಳಿಗೆ ಜವಾಬ್ದಾರಿ ಬಿಟ್ಟಿದ್ದಾರೆ. KRS ಒಂದು ಇಂಟರ್ ನ್ಯಾಷನಲ್ ಟೂರಿಸಂ ಪ್ಲೇಸ್. KRS ಬೃಂದಾವನ ಇಡೀ ವಿಶ್ವದ ಗಮನ ಸೆಳೆಯುತ್ತದೆ. ಸರ್ಕಾರ ತೀವ್ರವಾಗಿ ತೆಗೆದುಕೊಳ್ಳದಿದ್ದರೆ ತನಗೆ ತಾನೇ ಮೋಸ ಮಾಡ್ಕೊಳ್ಳುತ್ತೆ. KRS ಒಂದು ಸಲ ಇಮೇಜ್ ಹೋದ್ರೆ ಮತ್ತೆ ಸರಿ ಮಾಡಲು ಸಾಧ್ಯವಿಲ್ಲ. ಸಿರಿಯಸ್ ನೆಸ್ ಸರ್ಕಾರಕ್ಕೆ ಇಲ್ಲ, ಇದನ್ನ ಅಸೆಂಬ್ಲಿಯಲ್ಲಿ ಚರ್ಚೆ ಮಾಡ್ತೇನೆ. ಚಿರತೆಗಳು ಸಾಕಷ್ಟು ಆತಂಕ ಸೃಷ್ಟಿಸಿದ ಕ್ಷಣವೇ ಸರ್ಕಾರ ಕ್ರಮ ವಹಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ರು.

Share post:

Subscribe

spot_imgspot_img

Popular

More like this
Related

ದ್ವೇಷ ಭಾಷಣ ಮಸೂದೆ: ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ: ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರು: ದ್ವೇಷ ಭಾಷಣ...

ಊಟ ಮಾಡಿದ ತಕ್ಷಣ ನೀರು ಕುಡಿದರೆ ಏನಾಗುತ್ತದೆ ಗೊತ್ತಾ?

ಊಟ ಮಾಡಿದ ತಕ್ಷಣ ನೀರು ಕುಡಿದರೆ ಏನಾಗುತ್ತದೆ ಗೊತ್ತಾ? ನಮ್ಮ ದೇಹಕ್ಕೆ ನೀರು...

ಬೆಂಗಳೂರು: ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ಸೌಲಭ್ಯ: ಅಪಾರ್ಟ್‌ಮೆಂಟ್‌ಗಳಿಗೆ ಆದ್ಯತೆ

ಬೆಂಗಳೂರು: ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ಸೌಲಭ್ಯ: ಅಪಾರ್ಟ್‌ಮೆಂಟ್‌ಗಳಿಗೆ ಆದ್ಯತೆ ಬೆಂಗಳೂರು ನಗರದ ಬಡಾವಣೆಗಳಲ್ಲಿನ...

ಚಳಿಗಾಲದಲ್ಲಿ ಬೆಂಕಿ ಕಾಯಿಸುವಾಗ ಈ ವಿಷಯಗಳು ನೆನಪಿನಲ್ಲಿರಲಿ!

ಚಳಿಗಾಲದಲ್ಲಿ ಬೆಂಕಿ ಕಾಯಿಸುವಾಗ ಈ ವಿಷಯಗಳು ನೆನಪಿನಲ್ಲಿರಲಿ! ಪ್ರಸ್ತುತ ಕರ್ನಾಟಕ ಸೇರಿದಂತೆ ಹಲವಾರು...