KREDL ಅಧಿಕಾರಿ ನಿಗೂಢ ಸಾವು ಪ್ರಕರಣ:ಚುರುಕುಗೊಂಡ ತನಿಖೆ

Date:

KREDL ಅಧಿಕಾರಿ ದಿನೇಶ್ ಕುಮಾರ್ ನಿಗೂಢ ಸಾವು ಪ್ರಕರಣದ ಬಗ್ಗೆ ಮೈಸೂರಿನ ಸರಸ್ವತಿಪುರಂ ಪೊಲೀಸರಿಂದ ತನಿಖೆ ಮುಂದುವರೆದಿದೆ. ದಿನೇಶ್ ಕುಮಾರ್ ಒಂದೂವರೆ ದಿನಕ್ಕೂ ಮುನ್ನವೇ ಸಾವನ್ನಪ್ಪಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಅಲ್ದೆ ಪತ್ನಿ ನೀಡಿರುವ ಹೇಳಿಕೆ ತಾಳೆಯಾಗದ ಹಿನ್ನೆಲೆ ದಿನೇಶ್ ಕುಮಾರ್ ಸಂಬಂಧಿಕರಿಂದಲೂ ಸಾವಿನ ಕುರಿತು ಸಾಕಷ್ಟು ಅನುಮಾನ ಮೂಡಿದೆ. ಹೀಗಾಗಿ
ಸರಸ್ವತಿಪುರಂ ಪೊಲೀಸರು ತಾಂತ್ರಿಕತೆ ಸಹಾಯದಿಂದ ವೈಜ್ಞಾನಿಕ ತನಿಖೆ ಸೇರಿದಂತೆ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ!

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ! ಬೆಂಗಳೂರು: ರಿಯಲ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ...