ತಾಲೂಕು ಆಸ್ಪತ್ರೆಯಲ್ಲಿ ಡೇಟ್ ಬಾರ್ ಔಷಧಿ…!

Date:

ಕೆ.ಆರ್.ಪೇಟೆ ತಾಲೂಕು ಆಸ್ಪತ್ರೆ ಅವ್ಯವಸ್ಥೆ ಕಂಡು ‘ವೈದ್ಯಾಧಿಕಾರಿಗಳಿಗೆ ನ್ಯಾಯಾಧೀಶರಿಂದ ಫುಲ್ ಕ್ಲಾಸ್’ ತೆಗೆದುಕೊಂಡಿದ್ದಾರೆ. ಕೆ.ಆರ್.ಪೇಟೆ ಸಾರ್ವಜನಿಕ ಆಸ್ಪತ್ರೆಗೆ ಮಂಡ್ಯ ಜಿಲ್ಲಾ ನ್ಯಾಯಾಧೀಶೆ ನಳಿನಿ ಕುಮಾರಿ ದಿಢೀರ್ ಭೇಟಿ ನೀಡಿದ್ರು.

 

ಔಷಧಿ ಸಂಗ್ರಹ ಕೊಠಡಿಯಲ್ಲಿ ಅವಧಿ ಮೀರಿದ ಔಷಧಿ ಕಂಡು ಗರಂ ಆದ ಜಡ್ಜ್, ಯಾಕೆ ಇಷ್ಟು ದಿನ ಎಕ್ಸ್ಪೈರ್ಡ್ ಮೆಡಿಸನ್ ಇಟ್ಟುಕೊಂಡಿದ್ದೀರಿ‌. ಅವಧಿ ಮೀರಿದ್ರೆ ಆ ಔಷಧಿಗಳನ್ನ ಡಿಸ್ಪೋಜ್ ಮಾಡಬೇಕು.

ರೋಗಿಗಳಿಗೆ ನೀಡುವ ಸ್ಥಳದಲ್ಲಿ ಅವಧಿ ಮೀರಿದ ಔಷಧಿ ಇದ್ರೆ ನಿಮ್ಮ ವಿರುದ್ಧ ಕೇಸ್ ಆಗುತ್ತೆ ಎಂದು ಜಡ್ಜ್ ನಳಿನಿ ಕುಮಾರಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಕೂಡಲೇ ಅವಧಿ ಮೀರಿದ ಔಷಧಿಗಳನ್ನ ವಾಪಸ್ ಕಳುಹಿಸುವಂತೆ ಸೂಚನೆ ನೀಡಿದ್ರು. ಜೊತೆಗೆ ಹೆರಿಗೆ ವಿಭಾಗ, ಶಸ್ತ್ರ ಚಿಕಿತ್ಸಾ ವಿಭಾಗ, ದಾಖಲಾತಿ ವಿಭಾಗಕ್ಕೂ ನ್ಯಾಯಾಧೀಶರು ಭೇಟಿ ನೀಡಿ ಪರಿಶೀಲಿಸಿ ಶುಚಿತ್ವ ಕಾಪಾಡಿಕೊಳ್ಳುವಂತೆ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ರು.

Share post:

Subscribe

spot_imgspot_img

Popular

More like this
Related

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ!

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ! ಬೆಂಗಳೂರು: ರಿಯಲ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ...