ಹನುಮ ಭಕ್ತರ ಸಂಕೀರ್ತನಾ ಯಾತ್ರೆ ಆರಂಭ

Date:

ಶ್ರೀರಂಗಪಟ್ಟಣದಲ್ಲಿ ಹನುಮ ಭಕ್ತರ ಸಂಕೀರ್ತನಾ ಯಾತ್ರೆ ಆರಂಭವಾಗಿದೆ ‌ . ಪಟ್ಟಣದ ನಿಮಿಷಾಂಬ ದೇವಾಲಯದಿಂದ ಸಂಕೀರ್ತನಾ ಯಾತ್ರೆಯನ್ನ ಪ್ರಾರಂಭ ಮಾಡಲಾಯ್ತು .

ಮೆರವಣಿಗೆಯಲ್ಲಿ ಜೈ ಶ್ರೀರಾಮ್ ಘೋಷಣೆ ಮೊಳಗಿದ್ದು , ಡಿಜೆ ಸದ್ದಿಗೆ ಭಕ್ತಾದಿಗಳು ನೃತ್ಯ ಮಾಡಿದರು . ಯಾತ್ರೆಯಲ್ಲಿ ಕೇಸರಿ ಬಣ್ಣದ ಹನುಮ ಧ್ವಜಗಳು ರಾರಾಜಿಸುತಿದ್ದು , ಸಂಕೀರ್ತನಾ ಯಾತ್ರೆಯಲ್ಲಿ ಸಾವಿರಾರು ಹನುಮ ಮಾಲಾಧಾರಿಗಳು ಭಾಗಿ ಆಗಿದ್ದಾರೆ.

ಹನುಮ ಭಕ್ತರ ಸಂಕೀರ್ತನಾ ಯಾತ್ರೆ ಮೇಲೆ ಡ್ರೋನ್ ಕಣ್ಗಾವಲು ಇರಿಸಲಾಗಿದೆ . ಸಂಕೀರ್ತನಾ ಯಾತ್ರೆ ಸಾಗುವ ದಾರಿಯುದ್ದಕ್ಕೂ ಖಾಕಿ ಬಿಗಿ ಭದ್ರತೆ ಕೈಗೊಂಡಿದೆ .

Share post:

Subscribe

spot_imgspot_img

Popular

More like this
Related

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ!

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ! ಬೆಂಗಳೂರು: ರಿಯಲ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ...