ಎಂಪಿ ಚುನಾವಣೆ ಸಂಬಂಧ ನಾನು ಯಾವುದೇ ಸಿದ್ದತೆ ಮಾಡಿಕೊಂಡಿಲ್ಲ: ಸುಮಲತಾ ಅಂಬರೀಶ್

Date:

ಮಂಡ್ಯ: ಎಂಪಿ ಚುನಾವಣೆ ಸಂಬಂಧ ನಾನು ಯಾವುದೇ ಸಿದ್ದತೆ ಮಾಡಿಕೊಂಡಿಲ್ಲ. ಸರಿಯಾದ ಸಮಯ ಸಂದರ್ಭ ನೋಡಿ, ಎಲ್ಲವೂ ಅಂತಿಮವಾದಾಗ ಹೇಳುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ಈಗ ನಾನು ಚುನಾವಣೆ ಸಂಬಂಧ ನಾನು ಮಾತಾಡಲ್ಲ. ಮಂಡ್ಯದಲ್ಲಿ ಚುನಾವಣೆ ನಿಲ್ಲಲ್ಲ, ನಿಲ್ಲುತ್ತೇನೆ ಎಂಬುದರ ಬಗೆಗೆ ಈಗಾಗಲೇ ಹಲವು ಬಾರಿ ಮಾತಾಡಿದ್ದೇನೆ. ಬಿಜೆಪಿ-ಜೆಡಿಎಎಸ್ ಮೈತ್ರಿಯಾದರೂ ಸೀಟು ಹಂಚಿಕೆ ಎಂಬುದು ಇನ್ನೂ ಅಂತಿಮವಾಗಿಲ್ಲ. ಅಂತಿಮವಾಗದೆ ನಾನು ಮಾತಾಡುವುದು ಸರಿಯಲ್ಲ.
ಮಂಡ್ಯದ ಜನ ನನ್ನ ಜೊತೆಗೆ ಇದ್ದಾರೆ. ಅಂಬರೀಶ್ ಅಭಿಮಾನಿಗಳು, ನನ್ನ ಫಾಲೋವರ್ಸ್ಗಳು ನನ್ನ ಜೊತೆ ಇದ್ದಾರೆ. ನಾನು ಯಾರ ಬಳಿಯೂ ಹೋಗಿ ಟಿಕೆಟ್ ಕೇಳಿಲ್ಲ. ಈಗಲೂ ಅಷ್ಟೇ ಯಾರನ್ನೂ ಕೇಳಲ್ಲ. ನಾನು ಎಂಪಿ ಸ್ಥಾನ ಇಲ್ಲದೇ ಇರುವಾಗಲೇ ಪಕ್ಷಗಳ ಆಫರ್ ನಾನು ಸ್ವೀಕರಿಸಿಲ್ಲ. ಸದ್ಯ ಎಂಪಿ ಆಗಿದ್ದೀನಿ. ನಾನ್ಯಾಕೆ ಕ್ಷೇತ್ರ ಬಿಟ್ಟುಕೊಡಲಿ? ರಾಜಕಾರಣಕ್ಕಾಗಿ ಇಲ್ಲಿಗೆ ಬಂದಿಲ್ಲ. ಮಂಡ್ಯದ ಜನರಿಗಾಗಿ ಇಲ್ಲಿಗೆ ಬಂದಿರುವುದು ಎಂದರು.

Share post:

Subscribe

spot_imgspot_img

Popular

More like this
Related

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್!

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್! ಬೆಂಗಳೂರು:- ಆಟೋಗೆ ಕಸ...

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್!

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್! ನೆಲಮಂಗಲ: ನೆಲಮಂಗಲದ ಅಪಾರ್ಟ್ಮೆಂಟ್‌ವೊಂದರಲ್ಲಿ 24ನೇ ಮಹಡಿಯಿಂದ...

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...