ಡಾ.ಜಿ.ಪರಮೇಶ್ವರ್ ಗೆ ಸಿಎಂ ಆಗುವ ಅವಕಾಶವಿದೆ: ಕೆ ಎನ್ ರಾಜಣ್ಣ

Date:

ತುಮಕೂರು: ತುಮಕೂರಿನಲ್ಲಿ ಸಚಿವ ಕೆ ಎನ್ ರಾಜಣ್ಣ, ಡಾ. ಜಿ ಪರಮೇಶ್ವರ್ ಗೆ ಮುಖ್ಯಮಂತ್ರಿ ಆಗುವ ಅವಕಾಶವಿದೆ. ಈಗ ಡಾ. ಜಿ ಪರಮೇಶ್ವರ್ ಗೃಹ ಮಂತ್ರಿ ಆಗಿದ್ದಾರೆ.ಮುಂದೆ ಏನು ಬೇಕಾದರೂ ಆಗಬಹುದು ನಮ್ಮ ಜಿಲ್ಲೆಯಿಂದ ಒಬ್ಬರು ಸಿಎಂ ಆದರೆ, ಸಂತೋಷಪಡುತ್ತೇವೆ ಎಂದುಹೇಳಿದ್ದಾರೆ. ಸಿದ್ದರಾಮಯ್ಯ ಇರುವವರೆಗೂ ನಾವೆಲ್ಲ ಸಿದ್ದರಾಮಯ್ಯ ಅವರ ಪರ. ನಾನು ಪರಮೇಶ್ವರ್ ಇಬ್ಬರು ಸಿದ್ದರಾಮಯ್ಯ ಪರವಿರುತ್ತೇವೆ ಎಂದರು.
ಸಿದ್ದರಾಮಯ್ಯ ಹೊರತುಪಡಿಸಿದರೆ ಜಿ ಪರಮೇಶ್ವರ್ ಸಿಎಂ ಆಗಲಿ ಏನು ಮಾತನಾಡಬಾರದು ಎಂದು ಎಐಸಿಸಿ ಅವರು ಹೇಳಿದ್ದಾರೆ ಈಗ ಮಾತನಾಡಿದ್ದು ಆಯ್ತು ಮುಂದೆ ಮಾತನಾಡಲ್ಲ ಅಂತ ಹೇಳಿದ್ದೇವೆ ಎಂದು ತುಮಕೂರಿನ ನೂತನ ಪೊಲೀಸ್ ಸಮುಚ್ಚಯ ಉದ್ಘಾಟನೆ ಸಮಾರಂಭದಲ್ಲಿ ಸಹಕಾರ ಹಸಿವ ಕೆ ಎನ್ ರಾಜಣ್ಣ ಹೇಳಿದರು.

Share post:

Subscribe

spot_imgspot_img

Popular

More like this
Related

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...