ನಾನು ವೈಯಕ್ತಿಕವಾಗಿ ಜಡ್ಜ್ಮೆಂಟ್ ಮಾಡೋಕ್ಕೆ ಆಗಲ್ಲ: ಡಾ.ಜಿ ಪರಮೇಶ್ವರ್

Date:

ಬೆಂಗಳೂರು: 5 ವರ್ಷ ಸಿಎಂ ಆಗಿ ಮುಂದುವರಿಯುವ ವಿಚಾರ ಗೊತ್ತಿರುವುದು ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ಗೆ ಮಾತ್ರ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ. ಸಿಎಂ ಆಗಿ ನಾನೇ 5 ವರ್ಷ ಮುಂದುವೆಯುತ್ತೇಂಬ ಸಿದ್ದರಾಮಯ್ಯ ಹೇಳಿಕೆ ವಿಚಾರದ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, ನಮಗೆ ಯಾರಿಗೂ ಗೊತ್ತಿಲ್ಲ ದೆಹಲಿಯಲ್ಲಿ ಸರ್ಕಾರ ರಚನೆ ಯಾದಾಗ ಏನೂ ತೀರ್ಮಾನ ಮಾಡಿದ್ದಾರೆ ಗೊತ್ತಿಲ್ಲ. ಅದು ಗೊತ್ತಿರೋದು ಸಿಎಂ ಹಾಗೂ ಡಿಸಿಎಂಗೆ ಮಾತ್ರ.
ಅವರಿಗೆ ಮಾತ್ರ ಎಲ್ಲ ಗೊತ್ತಿರೋದು. ಆ ವಿಚಾರದಲ್ಲಿ ನಾವು ಹೇಳಿಕೆ ಕೊಡೋಕೆ ಸರಿ ಕಾಣಿಸಲ್ಲ. ಈ ಸಂದರ್ಭದಲ್ಲಿ ಪ್ರಧಾನಕಾರ್ಯದರ್ಶಿಗಳು ಬಂದು ಹೋಗಿದ್ದಾರೆ. ಬಹುಶಃ ಅವರಿಗೆ ಗೊತ್ತಿರುತ್ತೆ ಎಂದರು. ಯಾವುದು ಸತ್ಯ ಯಾವುದು ಅಸತ್ಯ ಅಂತಾ ನಾನು ಜಡ್ಜ್ ಮಾಡೊಕ್ಕೆ ಆಗುತ್ತಾ?. ಅವರು ಹೇಳಿದ್ದಾರೆ ಏನೋ ಅರ್ಥ ಇರಬೇಕು. ನಾನು ವೈಯಕ್ತಿಕವಾಗಿ ಜಡ್ಜ್ಮೆಂಟ್ ಮಾಡೋಕ್ಕೆ ಆಗಲ್ಲ ಎಂದರು.

Share post:

Subscribe

spot_imgspot_img

Popular

More like this
Related

ಊಟ ಮಾಡಿದ ತಕ್ಷಣ ನೀರು ಕುಡಿದರೆ ಏನಾಗುತ್ತದೆ ಗೊತ್ತಾ?

ಊಟ ಮಾಡಿದ ತಕ್ಷಣ ನೀರು ಕುಡಿದರೆ ಏನಾಗುತ್ತದೆ ಗೊತ್ತಾ? ನಮ್ಮ ದೇಹಕ್ಕೆ ನೀರು...

ಬೆಂಗಳೂರು: ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ಸೌಲಭ್ಯ: ಅಪಾರ್ಟ್‌ಮೆಂಟ್‌ಗಳಿಗೆ ಆದ್ಯತೆ

ಬೆಂಗಳೂರು: ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ಸೌಲಭ್ಯ: ಅಪಾರ್ಟ್‌ಮೆಂಟ್‌ಗಳಿಗೆ ಆದ್ಯತೆ ಬೆಂಗಳೂರು ನಗರದ ಬಡಾವಣೆಗಳಲ್ಲಿನ...

ಚಳಿಗಾಲದಲ್ಲಿ ಬೆಂಕಿ ಕಾಯಿಸುವಾಗ ಈ ವಿಷಯಗಳು ನೆನಪಿನಲ್ಲಿರಲಿ!

ಚಳಿಗಾಲದಲ್ಲಿ ಬೆಂಕಿ ಕಾಯಿಸುವಾಗ ಈ ವಿಷಯಗಳು ನೆನಪಿನಲ್ಲಿರಲಿ! ಪ್ರಸ್ತುತ ಕರ್ನಾಟಕ ಸೇರಿದಂತೆ ಹಲವಾರು...

ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 5-10 ಕಿ.ಮೀ ಪಾದಯಾತ್ರೆ: ಡಿ.ಕೆ. ಶಿವಕುಮಾರ್

ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 5-10 ಕಿ.ಮೀ ಪಾದಯಾತ್ರೆ: ಡಿ.ಕೆ. ಶಿವಕುಮಾರ್ ಮಂಗಳೂರು:...