ಕಾಂಗ್ರೆಸ್ ಪಕ್ಷದಲ್ಲಿ ಎರಡಲ್ಲ, ನಾಲ್ಕು ಬಣಗಳಿವೆ: ಮುರುಗೇಶ್ ನಿರಾಣಿ

Date:

ವಿಜಯಪುರ: ಕಾಂಗ್ರೆಸ್ ಪಕ್ಷದಲ್ಲಿ ಎರಡಲ್ಲ, ನಾಲ್ಕು ಬಣಗಳಿವೆ. ಕಾಂಗ್ರೆಸ್ನವರು ಹೇಳೋದು ಒಂದು ಮಾಡೋದು ಇನ್ನೊಂದು. 4 ಡಿಸಿಎಂ ಸ್ಥಾನ ಕೇಳುತ್ತಿದ್ದಾರೆ, ಸಿಎಂ ವಿಚಾರದಲ್ಲೂ ಗೊಂದಲವಿದೆ. ಈ ಸರ್ಕಾರ 5 ವರ್ಷ ಪೂರೈಸಲ್ಲ,
ಪತನವಾಗಲಿದೆ ಎಂದು ವಿಜಯಪುರ ತಾಲೂಕಿನ ಜುಮನಾಳ ಗ್ರಾಮದಲ್ಲಿ ನಿರಾಣಿ ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿಕೆ ನೀಡಿದ್ದಾರೆ. ಹೈಕಮಾಂಡ್ ಜೊತೆ 50 ಜನ ಸಂಪರ್ಕದಲ್ಲಿದ್ದಾರೆ. ಈ ಸರ್ಕಾರವನ್ನು ನಾವು ಕೆಡವುದಿಲ್ಲ, ತಾನಾಗಿಯೇ ಪತನವಾಗುತ್ತೆ. ಯಾವಾಗ ಸರ್ಕಾರ ಪತನಾಗುತ್ತದೆ ಎಂದು ಕಾದು ನೋಡಿ ಎಂದರು.

Share post:

Subscribe

spot_imgspot_img

Popular

More like this
Related

ಬೆಂಗಳೂರುನಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌ ಬೆಂಗಳೂರು: ಇಸ್ರೇಲ್–ಇರಾನ್ ನಡುವಿನ...

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹಿನ್ನೆಲೆ ಅಧಿಕಾರಿಗಳ ಮನೆ, ಕಚೇರಿಗಳ ಪರಿಶೀಲನೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹಿನ್ನೆಲೆ ಅಧಿಕಾರಿಗಳ...