ಯಾರು ಪಕ್ಷದ ಸಿದ್ಧಾಂತವನ್ನು ಒಪ್ಪಿ ಬರ್ತಾರೆ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ತಿವಿ !

Date:

ಬೆಂಗಳೂರು: ಬ್ರೇಕ್ ಫಾಸ್ಟ್ ಸಭೆಯಲ್ಲಿ ಆಪರೇಷನ್ ಹಸ್ತದ ಬಗ್ಗೆ ಚರ್ಚೆಯೇ ಆಗಿಲ್ಲ. ಯಾರೆಲ್ಲಾ ಬರ್ತಾರೋ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ತೇವೆ. ನಾವು ಯಾವುದೇ ಆಪರೇಷನ್ ಮಾಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಆಪರೇಷನ್ ಕಮಲ ಮಾಡಲ್ಲ. ಯಾರು ಪಕ್ಷದ ಸಿದ್ಧಾಂತವನ್ನು ಒಪ್ಪಿ ಬರ್ತಾರೆ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ತಿವಿ ಎಂದು ಹೇಳಿದ್ದಾರೆ.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಇಂದು ದೇಶ ಆರ್ಥಿಕವಾಗಿ ದಿವಾಳಿಯಾಗಿದೆ. ರಾಜ್ಯಕ್ಕೆ ಕೊಡಬೇಕಾದನ್ನೇ ಇನ್ನ ಅವರು ಕೊಟ್ಟಿಲ್ಲ. ಅವರು ರಾಜಕೀಯ ಭಾಷಣ ಮಾಡಿದ್ದಾರೆ. ದಾಖಲಾತಿಗಳನ್ನು ಇಟ್ಟು ಮಾತನಾಡಲಿ ಬೇಕಾದ್ರೆ, ಸುಳ್ಳು ಹೇಳಬಾರದು ಎಂದು ಚಾಟಿ ಬೀಸಿದ್ದಾರೆ.

Share post:

Subscribe

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನ ಅಕ್ರಮಗಳು ಬಯಲು: ಕೈದಿಗಳ ಹೈಫೈ ಲೈಫ್ ವಿಡಿಯೋ ವೈರಲ್

ಕಲಬುರಗಿ ಸೆಂಟ್ರಲ್ ಜೈಲಿನ ಅಕ್ರಮಗಳು ಬಯಲು: ಕೈದಿಗಳ ಹೈಫೈ ಲೈಫ್ ವಿಡಿಯೋ...

ಸಾರಿಗೆ ಇಲಾಖೆ ಎಚ್ಚರಿಕೆಗೂ ಕ್ಯಾರಿಲ್ಲ: ಲಗೇಜ್ ತುಂಬಿಕೊಂಡು ಬಂದ ಬಸ್‌ಗಳು ಸೀಜ್

ಸಾರಿಗೆ ಇಲಾಖೆ ಎಚ್ಚರಿಕೆಗೂ ಕ್ಯಾರಿಲ್ಲ: ಲಗೇಜ್ ತುಂಬಿಕೊಂಡು ಬಂದ ಬಸ್‌ಗಳು ಸೀಜ್ ದೇವನಹಳ್ಳಿ:...

ಕೋಗಿಲು ಅಕ್ರಮ ಮನೆ ತೆರವು ವಿಚಾರ: ಸಿಎಂ–ಡಿಸಿಎಂ ಯೂಟರ್ನ್ ಹೊಡೆದಿದ್ದಾರೆ – ವಿಜಯೇಂದ್ರ ಟೀಕೆ

ಕೋಗಿಲು ಅಕ್ರಮ ಮನೆ ತೆರವು ವಿಚಾರ: ಸಿಎಂ–ಡಿಸಿಎಂ ಯೂಟರ್ನ್ ಹೊಡೆದಿದ್ದಾರೆ –...

ಒತ್ತುವರಿ ಮಾಡಿದವರಿಗೆ ಗಿಫ್ಟ್ ಕೊಡಲು ನಾವು ತಯಾರಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಒತ್ತುವರಿ ಮಾಡಿದವರಿಗೆ ಗಿಫ್ಟ್ ಕೊಡಲು ನಾವು ತಯಾರಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು:...