ಬಿಜೆಪಿಯವರು ರಾಜಕೀಯಕ್ಕಾಗಿ ಬರ ಅಧ್ಯಯನಕ್ಕೆ ಹೋಗುತ್ತಿದ್ದಾರೆ; ಸಿದ್ದರಾಮಯ್ಯ

Date:

ಬೆಂಗಳೂರು: ರಾಜ್ಯ ಬಿಜೆಪಿ ನಾಯಕರಿಂದ ಬರ ಅಧ್ಯಯನ ಪ್ರವಾಸ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮಾತನಾಡಿ ಕೇಂದ್ರವೇ ಅಧ್ಯಯನ ಮಾಡಿದೆ, ಇವರೇನು ಅಧ್ಯಯನ ಮಾಡುತ್ತಾರೆ? ನಾವು ಕೂಡ ಬರ ಅಧ್ಯಯನ ಮಾಡಿದ್ದೀವಲ್ಲ. ಬಿಜೆಪಿಯವರು ರಾಜಕೀಯಕ್ಕಾಗಿ ಬರ ಅಧ್ಯಯನಕ್ಕೆ ಹೋಗುತ್ತಿದ್ದಾರೆ. ಕೇಂದ್ರ ತಂಡ ಅಧ್ಯಯನ ಮಾಡಿ ಹೋಗಿದೆ, ಆದರೆ ವರದಿ ನೀಡಿಲ್ಲ. ಮೊದಲು ಕೇಂದ್ರ ಸರ್ಕಾರದ ಬಳಿ ಚರ್ಚಿಸಿ ಅನುದಾನ ಕೊಡಿಸಲಿ.
ಬರ ಅಧ್ಯಯನ ಮಾಡಬಾರದು ಅಂತಾ ನಾವು ಹೇಳಲು ಹೋಗಲ್ಲ. ಕೇಂದ್ರ ಸರ್ಕಾರದ ಬಳಿ 17,900 ಕೋಟಿ ರೂ. ಪರಿಹಾರ ಕೇಳಿದ್ದೇವೆ. 33,700 ಕೋಟಿ ನಷ್ಟವಾಗಿದೆ, ಅದನ್ನ ಮೊದಲು ಕೊಡಿಸಲಿ. ಬಿಜೆಪಿಯ 25 ಸಂಸದರಿದ್ದಾರಲ್ಲ ಚರ್ಚಿಸಿ ಅನುದಾನ ಕೊಡಿಸಲಿ. ನಮ್ಮ ಸಚಿವರ ಭೇಟಿಗೆ ಕೇಂದ್ರ ಸರ್ಕಾರ ಸಮಯವನ್ನೇ ಕೊಟ್ಟಿಲ್ಲ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಮಾಡಿದರು.

Share post:

Subscribe

spot_imgspot_img

Popular

More like this
Related

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ!

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ! ನವದೆಹಲಿ:- ದೇಶದಲ್ಲಿ ಪ್ರತಿ...

ಇಂಗ್ಲೀಷ್, ಹಿಂದಿ ಭಾಷೆಗಳ ದಾಳಿಯಿಂದ ಕನ್ನಡ‌‌ ಕಾಪಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

ಇಂಗ್ಲೀಷ್, ಹಿಂದಿ ಭಾಷೆಗಳ ದಾಳಿಯಿಂದ ಕನ್ನಡ‌‌ ಕಾಪಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಇಡೀ...

ಆಂಧ್ರದ ಶ್ರೀಕಾಕುಳಂನಲ್ಲಿ ಕಾಲ್ತುಳಿತ: ದೇವರ ದರ್ಶನಕ್ಕೆ ಬಂದ 9 ಭಕ್ತಾದಿಗಳ ಸಾವು

ಆಂಧ್ರದ ಶ್ರೀಕಾಕುಳಂನಲ್ಲಿ ಕಾಲ್ತುಳಿತ: ದೇವರ ದರ್ಶನಕ್ಕೆ ಬಂದ 9 ಭಕ್ತಾದಿಗಳ ಸಾವು ಆಂಧ್ರಪ್ರದೇಶದ...

ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಒಣ ಹವೆ! ಆದ್ರೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಒಣ ಹವೆ! ಆದ್ರೆ ಬೆಂಗಳೂರಿನಲ್ಲಿ ಮೋಡ ಕವಿದ...