ಫ್ರೂಟ್ ಐಡಿಯಲ್ಲಿ ದಾಖಲಾಗಿರುವ ಜಮೀನಿನ ಮಾಹಿತಿ ಆಧಾರದ ಮೇಲೆ ಪರಿಹಾರ ಪಾವತಿ !

Date:

ಬೆಂಗಳೂರು: ರೈತರಿಗೆ ಪರಿಹಾರ ಪಾವತಿ ಮಾಡುವ ವೇಳೆ ಫ್ರೂಟ್ ಐಡಿಯಲ್ಲಿ ದಾಖಲಾಗಿರುವ ಜಮೀನಿನ ಮಾಹಿತಿ ಆಧಾರದ ಮೇಲೆ ಮಾಡಲಾಗತ್ತದೆ ಎಂದು ವಿಕಾಸಸೌಧದಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಹೇಳಿದರು. ಹೀಗಾಗಿ ರೈತರು ತಮ್ಮ ಜಮೀನಿನ ನಿಖರ ಮಾಹಿತಿಯನ್ನು ಮುಂದಿನ 15 ದಿನಗಳ ಒಳಗೆ ಫ್ರೂಟ್ಸ್ ದತ್ತಾಂಶದಲ್ಲಿ ಭರ್ತಿ ಮಾಡಿಸಿ,
ಅಧಿಕಾರಿಗಳ ಲಾಭದ ಹಿತಾಸಕ್ತಿ ಹಾಗೂ ಅಕ್ರಮದ ಹಿನ್ನೆಲೆ ನೈಜ್ಯ ಫಲಾನುಭವಿಗಳಿಗೆ ಪರಿಹಾರದ ಹಣ ತಲುಪುವಂತಾಗುತ್ತದೆ. ಈ ಹಿನ್ನೆಲೆಯಲ್ಲಿ ಜಮೀನಿನ ಮಾಹಿತಿ ಹಂಚಿಕೊಳ್ಳಿ. ಒಂದು ತಿಂಗಳೊಳಗೆ ಇವನ್ನ ಸರಿಪಡಿಸಿಕೊಳ್ಳಲು ಜಿಲ್ಲಾಧಿಕಾರಿಗಳು ಹಾಗೂ ಸ್ಥಳೀಯ ಆಡಳಿತಕ್ಕೆ ಸೂಚನೆ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ತಿರುಪತಿಯಲ್ಲಿ ಕುಡುಕನ ಹುಚ್ಚಾಟಕ್ಕೆ ದೇವಸ್ಥಾನದ ಸಿಬ್ಬಂದಿ, ಭಕ್ತರು ಕಂಗಾಲು

ತಿರುಪತಿಯಲ್ಲಿ ಕುಡುಕನ ಹುಚ್ಚಾಟಕ್ಕೆ ದೇವಸ್ಥಾನದ ಸಿಬ್ಬಂದಿ, ಭಕ್ತರು ಕಂಗಾಲು ತಿರುಪತಿ: ತಿರುಪತಿಯ ಗೋವಿಂದರಾಜ...

ಬೀದಿ ನಾಯಿಗಳ ಹಾವಳಿ: ಇಬ್ಬರು ಮಕ್ಕಳ ಮೇಲೆ ದಾಳಿ, ಸಾರ್ವಜನಿಕರಲ್ಲಿ ಆತಂಕ

ಬೀದಿ ನಾಯಿಗಳ ಹಾವಳಿ: ಇಬ್ಬರು ಮಕ್ಕಳ ಮೇಲೆ ದಾಳಿ, ಸಾರ್ವಜನಿಕರಲ್ಲಿ ಆತಂಕ ಹಾವೇರಿ:...

ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ: ಶಾಸಕ ಭರತ್ ರೆಡ್ಡಿ ಸೇರಿ 22 ಜನರ ವಿರುದ್ಧ ಪ್ರಕರಣ ದಾಖಲು

ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ: ಶಾಸಕ ಭರತ್ ರೆಡ್ಡಿ ಸೇರಿ 22 ಜನರ...

ಬಳ್ಳಾರಿ ಫೈರಿಂಗ್ ಪ್ರಕರಣ: ಭರತ್ ರೆಡ್ಡಿ ಬಂಧನಕ್ಕೆ ಆರ್. ಅಶೋಕ್ ಆಗ್ರಹ

ಬಳ್ಳಾರಿ ಫೈರಿಂಗ್ ಪ್ರಕರಣ: ಭರತ್ ರೆಡ್ಡಿ ಬಂಧನಕ್ಕೆ ಆರ್. ಅಶೋಕ್ ಆಗ್ರಹ ಬೆಂಗಳೂರು:...