ಕೃಷಿ ಜಮೀನಿನಲ್ಲಿ ಇಟ್ಟ ಬೋನಿಗೆ ಬಿದ್ದ ಚಿರತೆ

Date:

ಮೈಸೂರು: ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕು ಗುಳುವಿನ ಅತ್ತಿಗುಪ್ಪೆ ಗ್ರಾಮದಲ್ಲಿ ರೈತ ಮಂಜೇಗೌಡ ಅವರ ಜಮೀನಿನಲ್ಲಿ ಇರಿಸಲಾಗಿದ್ದ ಬೋನಿಗೆ ಚಿರತೆ ಬಿದ್ದಿದೆ. ಕಳೆದ ಒಂದು ತಿಂಗಳಿಂದ ಈ ಭಾಗದಲ್ಲಿ ಚಿರತೆ ಹಾವಳಿ ವಿಪರೀತವಾಗಿತ್ತು. ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿದ್ದ ಚಿರತೆಗೆಯ ಬಾಯಿಗೆ ಈಗಾಗಲೇ ಕರು ನಾಯಿ ಮೇಕೆಗಳು ಆಹಾರವಾಗಿವೆ.


ಬಟಿಗನಹಳ್ಳಿ ಮುಂಜನಹಳ್ಳಿ ಸೋಮನಹಳ್ಳಿ ಸಂಬ್ರವಳ್ಳಿ ಹೊಸ ಅಗ್ರಹಾರ ಸೇರಿ ಹಲವು ಕಡೆ ದಾಳಿ ಮಾಡಿತ್ತು. ಇದರ ಚಲನವಲನ ಅಧ್ಯಯನ ಮಾಡಿದ ಅರಣ್ಯಾಧಿಕಾರಿಗಳು, ಮೂರು ದಿನದ ಹಿಂದೆ ಚಿರತೆ ಕಾಣಿಸಿಕೊಂಡಿದ್ದ ರೈತ ಮಂಜೇಗೌಡರ ಜಮೀನಿನಲ್ಲಿ ಬೋನು ಅಳವಡಿಸಿದ್ದರು. ಇದೀಗ ಬೋನಿಗೆ ಬಿದ್ದ ಚಿರತೆಯನ್ನು ಸುರಕ್ಷಿತ ಸ್ಥಳಕ್ಕೆ ರವಾನೆ ಮಾಡಲಾಗಿದೆ.

Share post:

Subscribe

spot_imgspot_img

Popular

More like this
Related

ಕಾಂಟ್ರವರ್ಸಿಗೆ ಬ್ರೇಕ್ ಹಾಕಿದ ರಶ್ಮಿಕಾ – ವಿಜಯ್ !

ಕಾಂಟ್ರವರ್ಸಿಗೆ ಬ್ರೇಕ್ ಹಾಕಿದ ರಶ್ಮಿಕಾ - ವಿಜಯ್ ! ನಟಿ ರಶ್ಮಿಕಾ ಮಂದಣ್ಣ...

ಕೆಪಿಎಸ್ ಶಾಲೆಗಳಿಗೆ ‘ಮ್ಯಾಗ್ನೆಟ್’ ರೂಪಾಂತರ: ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು: ಕೃಷ್ಣ ಬೈರೇಗೌಡ 

ಕೆಪಿಎಸ್ ಶಾಲೆಗಳಿಗೆ ‘ಮ್ಯಾಗ್ನೆಟ್’ ರೂಪಾಂತರ: ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು:...

ಗ್ಯಾರಂಟಿ ಹೊರತು ಅಭಿವೃದ್ಧಿ ಕಾಣುತ್ತಿಲ್ಲ: ಕೇಂದ್ರ ಸಚಿವ H. D. ಕುಮಾರಸ್ವಾಮಿ ಟೀಕೆ

ಗ್ಯಾರಂಟಿ ಹೊರತು ಅಭಿವೃದ್ಧಿ ಕಾಣುತ್ತಿಲ್ಲ: ಕೇಂದ್ರ ಸಚಿವ H. D. ಕುಮಾರಸ್ವಾಮಿ...

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು!

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು! ಹೆಚ್ಚಿನವರಿಗೆ ಮಧ್ಯಾಹ್ನ ಚಿಕ್ಕನಿದ್ರೆ ಅಥವಾ...