ಇಂದಲ್ಲಾ ನಾಳೆ ಯುವಕರು ಹೊರ ಹೊಮ್ಮಿ ಸಾಧನೆ ಮಾಡಬೇಕು !

Date:

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕ ವಿಚಾರ ಸಂಬಂಧ ಇಂದಲ್ಲಾ ನಾಳೆ ಯುವಕರು ಹೊರ ಹೊಮ್ಮಬೇಕು. ಅವರ ಕೈಗಳನ್ನು ಬಲಪಡಿಸಬೇಕು, ಮಾರ್ಗದರ್ಶನ ನೀಡಬೇಕು ಎಂದು ಬೆಂಗಳೂರಿನಲ್ಲಿ ಬಿಜೆಪಿ ಮಾಜಿ ಸಚಿವ ಎಸ್ಎಂ ಕೃಷ್ಣ ತಿಳಿಸಿದರು.
ಹಿರಿಯರಾದ ನಾವು ಸಮನ್ವಯ ಸಾಧಿಸಿಕೊಂಡು ಹೋಗಬೇಕಾಗುತ್ತದೆ. ಇಂದಲ್ಲಾ ನಾಳೆ ಯುವಕರು ಹೊರ ಹೊಮ್ಮಿ ಸಾಧನೆ ಮಾಡಬೇಕು. ಈ ಯುವ ಮುಖಂಡನ ಹೆಗಲಿನ ಮೇಲೆ ಮೋದಿ, ಅಮಿತ್ ಶಾ, ಜೆಪಿ ನಡ್ಡಾ ಅವರು ದೊಡ್ಡ ಜವಾಬ್ದಾರಿಗಳನ್ನು ಹೊರೆಸಿದ್ದಾರೆ. ಬಿ.ವೈ.ವಿಜಯೇಂದ್ರನ ಪ್ರತಿಭೆಯನ್ನ ಅವರಲ್ಲರೂ ಗುರುತಿಸಿದ್ದಾರೆ ಎಂದರು.

Share post:

Subscribe

spot_imgspot_img

Popular

More like this
Related

ಕಾಂಟ್ರವರ್ಸಿಗೆ ಬ್ರೇಕ್ ಹಾಕಿದ ರಶ್ಮಿಕಾ – ವಿಜಯ್ !

ಕಾಂಟ್ರವರ್ಸಿಗೆ ಬ್ರೇಕ್ ಹಾಕಿದ ರಶ್ಮಿಕಾ - ವಿಜಯ್ ! ನಟಿ ರಶ್ಮಿಕಾ ಮಂದಣ್ಣ...

ಕೆಪಿಎಸ್ ಶಾಲೆಗಳಿಗೆ ‘ಮ್ಯಾಗ್ನೆಟ್’ ರೂಪಾಂತರ: ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು: ಕೃಷ್ಣ ಬೈರೇಗೌಡ 

ಕೆಪಿಎಸ್ ಶಾಲೆಗಳಿಗೆ ‘ಮ್ಯಾಗ್ನೆಟ್’ ರೂಪಾಂತರ: ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು:...

ಗ್ಯಾರಂಟಿ ಹೊರತು ಅಭಿವೃದ್ಧಿ ಕಾಣುತ್ತಿಲ್ಲ: ಕೇಂದ್ರ ಸಚಿವ H. D. ಕುಮಾರಸ್ವಾಮಿ ಟೀಕೆ

ಗ್ಯಾರಂಟಿ ಹೊರತು ಅಭಿವೃದ್ಧಿ ಕಾಣುತ್ತಿಲ್ಲ: ಕೇಂದ್ರ ಸಚಿವ H. D. ಕುಮಾರಸ್ವಾಮಿ...

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು!

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು! ಹೆಚ್ಚಿನವರಿಗೆ ಮಧ್ಯಾಹ್ನ ಚಿಕ್ಕನಿದ್ರೆ ಅಥವಾ...