ರಾಜ್ಯಾಧ್ಯಕ್ಷ ಪಟ್ಟ: ಕಟೀಲ್ ರಿಂದ ಅಧಿಕಾರ ಸ್ವೀಕರಿಸಿದ ಬಿ.ವೈ.ವಿಜಯೇಂದ್ರ

Date:

ಬೆಂಗಳೂರು:- ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅಧಿಕಾರ ಸ್ವೀಕರಿಸಿದ್ದಾರೆ. ನಳಿನ್ ಕುಮಾರ್​ ಕಟೀಲು ಅವರು ವಿಜಯೇಂದ್ರಗೆ ಅಧಿಕಾರ ಹಸ್ತಾಂತರಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ, ಮಾಜಿ ಸಚಿವರಾದ ಅಶೋಕ್​, ಗೋವಿಂದ ಕಾರಜೋಳ, ಮುನಿರತ್ನ, ಆರಗ ಜ್ಞಾನೇಂದ್ರ, ಶ್ರೀರಾಮುಲು, ಗೋಪಾಲಯ್ಯ, ಪ್ರಭು ಚೌಹಾಣ್​, ಸಂಸದರಾದ ರಾಘವೇಂದ್ರ, ತೇಜಸ್ವಿ ಸೂರ್ಯ ಸೇರಿ ಹಲವರು ಭಾಗಿಯಾಗಿದ್ದಾರೆ.

Share post:

Subscribe

spot_imgspot_img

Popular

More like this
Related

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ ಬೆಂಗಳೂರು: ಕಾಂಗ್ರೆಸ್...

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ ಬೆಂಗಳೂರು: ಮುಖ್ಯಮಂತ್ರಿಗಳು ವಾಸ್ತವಿಕ...

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...