ಪ್ರೀತಿಸಿ ಕೈ ಕೊಟ್ಟಿದ್ದ ಪ್ರಿಯಕರ: ಆತ್ಮಹತ್ಯೆಗೆ ಯತ್ನಿಸಿದ ಯುವತಿ

Date:

ಬೆಂಗಳೂರು: ಪ್ರಿಯಕರನ ಮನೆ ಮೇಲೇರಿ ಯುವತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಯೊಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಈ ಘಟನೆ ಬೆಂಗಳೂರಿನ ಹೆಗ್ಗನಹಳ್ಳಿಯಲ್ಲಿ ನಡೆದಿದೆ. ಯುವಕ ಹಾಗೂ ಯುವತಿ ಕಳೆದ ನಾಲ್ಕೈದು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಇದೀಗ ಯುವಕನು ಯುವತಿಗೆ ಕೈ ಕೊಟ್ಟಿದ್ದಾನೆ.


ಪ್ರಿಯಕರ ಕೈಕೊಟ್ಟಿದ್ದರಿಂದ ಬೇಸರಗೊಂಡ ಯುವತಿ ನೇರವಾಗಿ ಆತನ ಮನೆಗೆ ತೆರಳಿದ್ದಾಳೆ. ಅಲ್ಲದೆ ಮನೆಯ ಟೆರೇಸ್ಗೆ ತೆರಳಿ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ್ದಾಳೆ. ಇತ್ತ ಯುವತಿ ಮನೆಗೆ ಬರುತ್ತಿದ್ದಂತೆಯೇ ಯುವಕ ಮನೆಯಿಂದ ಎಸ್ಕೇಪ್ ಆಗಿದ್ದಾನೆ. ಹೀಗಾಗಿ ಕೈಯಲಿ ಚಾಕು ಹಿಡಿದು ಪ್ರಿಯಕರನ ಮನೆ ಟೆರೇಸ್ ಮೇಲೆ ಯುವತಿ ನಿಂತಿದ್ದಾಳೆ. ಅಲ್ಲದೇ ಈಗಲೇ ಪ್ರಿಯಕರನನ್ನು ಇಲ್ಲಿಗೆ ಕರೆಸಿ ಎಂದು ಬೇಡಿಕೆ ಇಟ್ಟಿದ್ದಾಳೆ.

Share post:

Subscribe

spot_imgspot_img

Popular

More like this
Related

TNIT South Indian Media Award ಯಶಸ್ವಿ

TNIT South Indian Media Award ಯಶಸ್ವಿಯಾಗಿ ಮೂಡಿಬಂದಿದೆ. ಈ ಯಶಸ್ಸಿಗೆ...

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್ ಮೈಸೂರು: ಭೂಮಿ...

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಮೈಸೂರು: ನಾಡದೇವತೆ ಚಾಮುಂಡೇಶ್ವರಿ...

ಶೈಲಪುತ್ರಿಯ ಆರಾಧನೆ ಹೇಗೆ ಗೊತ್ತಾ ?

ಶೈಲಪುತ್ರಿ ಪೂಜಾ ವಿಧಾನ ಹೇಗೆ ಗೊತ್ತಾ ? ನವರಾತ್ರಿ ಬಂದೆ ಬಿಡ್ತು, ಮೊದಲನೇ...