ಡಿಸಿಎಂ ಡಿಕೆ ಭೇಟಿಯಾದ ಮಾಜಿ ಸಚಿವ ಬಿ.ಶ್ರೀರಾಮುಲು..! ಯಾಕೆ ಗೊತ್ತಾ..?

Date:

ಬೆಂಗಳೂರು: ನಮ್ಮದು ಪ್ರಜಾಪ್ರಭುತ್ವ ರಾಷ್ಟ್ರ, ಜಾರಿಗೆ ಬಂದ ಕಾರ್ಯಕ್ರಮಗಳನ್ನ ಎಲ್ಲಾ ಸರ್ಕಾರಗಳು ಉಳಿಸಿಕೊಂಡು ಬರುತ್ತಿವೆ. ಬಿಜೆಪಿ ಸರ್ಕಾರ ಕೂಡಾ ಹಿಂದಿನ ಸರ್ಕಾರಗಳು ಮಾಡಿದ ಯೋಜನೆ ಮುಂದುವರೆಸಿದೆ. ಈ ಗ್ಯಾರಂಟಿ ಯೋಜನೆಗಳು ಕೂಡಾ ಹಾಗೆ ಯಥಾಸ್ಥಿತಿಯಲ್ಲಿ ಮುಂದುವರಿದುಕೊಂಡು ಹೋಗುತ್ತದೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ.
ಮಾಜಿ ಸಚಿವರಾದ ಶ್ರೀರಾಮುಲು ಅವರು ಸೋಮವಾರ ಬೆಂಗಳೂರಿನಲ್ಲಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ತಮ್ಮ ಮಗಳ ಮದುವೆಯ ಆಮಂತ್ರಣ ನೀಡಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅರಮನೆ ಮೈದಾನದಲ್ಲಿ ನನ್ನ ಮಗಳ ಮದುವೆ ಕಾರ್ಯಕ್ರಮ ಇದೆ. ಹೀಗಾಗಿ ಸಿಎಂ ಮತ್ತು ಡಿಸಿಎಂಗೆ ಆಹ್ವಾನ ನೀಡಲು ಬಂದಿದ್ದೆ. ಇದು ನನ್ನ ಖಾಸಗಿ ಕಾರ್ಯಕ್ರಮ. ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಸಪಷ್ಟಪಡಿಸಿದರು.

Share post:

Subscribe

spot_imgspot_img

Popular

More like this
Related

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ ಆಗ್ರಹ

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ...

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ...

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ ಬೆಂಗಳೂರು:...

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10 ವರ್ಷ ಶಿಕ್ಷೆ

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10...