ಚಲುವರಾಯಸ್ವಾಮಿಗೆ ಚಡ್ಡಿ ಹಾಕಿದ್ರೆ ತೊಂದರೆ ಆಗಬಹುದು !

Date:

ಮಂಡ್ಯ: ಬಿಜೆಪಿಯವರು ಹೇಳಿದರೆ ಕುಮಾರಸ್ವಾಮಿ ಚಡ್ಡಿನೂ ಹಾಕ್ತಾರೆ, ಮಾಲೆನೂ ಎಂದಿದ್ದ ಸಚಿವ ಚಲುವರಾಯಸ್ವಾಮಿಗೆ ಜೆಡಿಎಸ್ ನಾಯಕರು ಟಾಂಗ್ ನೀಡಿದ್ದಾರೆ. ಚಲುವರಾಯಸ್ವಾಮಿಗೆ ಮಂಡ್ಯದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ತಮ್ಮದೇ ಶೈಲಿನಲ್ಲಿ ವಾಗ್ದಾಳಿ ನಡೆಸಿದ್ದರು. ಇಂದು ಸಚಿವ ಚಲುವರಾಯಸ್ವಾಮಿ ವಿರುದ್ಧ ನಾಗಮಂಗಲ ಕ್ಷೇತ್ರದ ಮಾಜಿ ಶಾಸಕ ಸುರೇಶ್ಗೌಡ ವಾಗ್ದಾಳಿ ನಡೆಸಿದ್ದಾರೆ.
ಚಲುವರಾಯಸ್ವಾಮಿ ಮೊದಲೇ ಚಡ್ಡಿ ಹಾಕಲ್ಲ. ಇವರಿಗೆ ಯಾರು ಹೇಳಬೇಕು ಚಡ್ಡಿ ಹಾಕು ಅಂತ ಎಂದು ತಿರುಗೇಟು ನೀಡಿದ್ದಾರೆ. ಡಿ.ಕೆ.ಶಿವಕುಮಾರ್ ಅಥವಾ ಸಿದ್ದರಾಮಯ್ಯ ಹೇಳಬೇಕಾ? ಇವರಿಗೆ ಯಾಕೆ ನಮ್ಮ ವಿಷಯ. ಇವರದ್ದು ಎಷ್ಟಿದೆ ಅಷ್ಟು ನೋಡಿಕೊಳ್ಳಬೇಕು. ಈತನಿಗೆ ಪ್ಯಾಂಟ್ ಹಾಕೋದು ಕಲಿಸಿದ್ದವರು ಯಾರು? ಚಲುವರಾಯಸ್ವಾಮಿಗೆ ಚಡ್ಡಿ ಹಾಕಿದ್ರೆ ತೊಂದರೆ ಆಗಬಹುದು. ಅದಕ್ಕೆ ಆತ ಚಡ್ಡಿ ವಿಚಾರ ಹೇಳ್ತಾ ಇದ್ದಾನೆ ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

Share post:

Subscribe

spot_imgspot_img

Popular

More like this
Related

ನಾಡಿನ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ!

ನಾಡಿನ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ! ಬೆಂಗಳೂರು: ಪ್ರಸಿದ್ಧ ಕನ್ನಡ...

ಬೆಂಗಳೂರಿಗರಿಗಾಗಿ ನಿರ್ಮಿಸಿದ ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ!

ಬೆಂಗಳೂರಿಗರಿಗಾಗಿ ನಿರ್ಮಿಸಿದ ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ! ಬೆಂಗಳೂರು:- ಬೆಂಗಳೂರಿಗರಿಗಾಗಿ ನಿರ್ಮಿಸಿದ...

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಬೆಂಗಳೂರು:...

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ?

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ? ಸಾಸಿವೆ ಎಂದಾಕ್ಷಣ ಮನಸ್ಸಿನಲ್ಲಿ...