ಭಾರತದ ಇತಿಹಾಸ ಹಾಗೂ ಅಪೂರ್ವ ಸಾಧನೆಯನ್ನು ತೋರಿಸೋ ಅದ್ಭುತ ಸ್ಯಾಂಡ್ ಆರ್ಟ್.!

Date:

ನಮ್ಮ ದೇಶದಲ್ಲಿ ಎಂತೆಂಥಾ ಅದ್ಭುತಗಳಿವೆ. ಅವುಗಳ ಬಗ್ಗೆ ಅಲ್ಪಸ್ವಲ್ಪ ತಿಳಿಕೊಳ್ಳಬೇಕೆಂದರೇ ಒಂದು ತಿಂಗಳಾದರೂ ಬೇಕು. ಆದರೆ ಇಲ್ಲೊಂದು ವಿಡಿಯೋ ಇದೆ. ಭಾರತ, ಭಾರತೀಯರು ಮಾಡಿದ ಅಪೂರ್ವ ಸಾಧನೆಯನ್ನು ಕೇವಲ ವಿಡಿಯೋ ಒಂದರಲ್ಲೇ ತೋರಿಸುತ್ತದೆ. ಭಾರತವೇ ಸೊನ್ನೆಯನ್ನು ಆವಿಷ್ಕರಿಸಿದ್ದು, 100 ಶತಕಗಳ ಸರದಾರನನ್ನು ವಿಶ್ವಕ್ರಿಕೆಟ್ ಗೆ ನೀಡಿದ್ದು, ಅತಿ ಕಡಿಮೆ ವೆಚ್ಚದಲ್ಲಿ ಮಂಗಳಯಾನ ಮಾಡಿದ್ದು, ಏಷ್ಯಾದ ಅತಿ ದೊಡ್ಡ ಸೋಲಾರ್ ಪಾರ್ಕ್ ನಿರ್ಮಿಸಿದ್ದು, ವಿಶ್ವಕ್ಕೆ ಎರಡನೇ ಅತಿ ಹೆಚ್ಚು ವೈದ್ಯರು, ವಿಜ್ಞಾನಿಗಳನ್ನು ನೀಡುತ್ತಿರುವುದು, ವಿಶ್ವದ ಅತಿ ದೊಡ್ಡ ಪ್ರಮಾಣದ ಉದ್ಯೋಗಗಳನ್ನು ಒಂದೇ ಸಂಸ್ಥೆ ನೀಡುತ್ತಿರುವುದು, ವಿಶ್ವದ ಅತಿ ದೊಡ್ಡ ಸಿನಿಮಾ ಇಂಡಸ್ಟ್ರೀಯನ್ನು ಹೊಂದಿರುವುದು ನಮ್ಮ ಭಾರತ ಎಂದು ಈ ವಿಡಿಯೋ ಹೇಳುತ್ತಿದೆ. ಅಲ್ಲದೇ ಮೇಕ್ ಇನ್ ಇಂಡಿಯಾ ಮೂಲಕ ಭಾರತವು ಇನ್ನಷ್ಟು ಅದ್ಭುತಗಳನ್ನು ಸೃಷ್ಟಿಸಲಿದೆ ಎಂಬುದನ್ನು ತೋರಿಸಿಕೊಡುತ್ತಿದೆ. ಇಷ್ಟಕ್ಕೂ ಈ ವಿಡಿಯೋವನ್ನು ಹೇಗೆ ಮಾಡಲಾಗಿದೆ ಗೊತ್ತಾ..? ಅದನ್ನು ನೀವೇ ನೋಡಿ.

A Beautiful Sand Art Tribute Showing India’s Glorious Past And…

The New Indian Times ಭಾರತದ ಇತಿಹಾಸ ಹಾಗೂ ಅಪೂರ್ವ ಸಾಧನೆಯನ್ನು ತೋರಿಸೋ ಅದ್ಭುತ ಸ್ಯಾಂಡ್ ಆರ್ಟ್.!ಈ ವಿಡಿಯೋ ನೋಡಿದರೆ ಭಾರತೀಯರಾಗಿ ಹೆಮ್ಮೆ ಎನಿಸುತ್ತದೆ.!www.thenewindiantimes.com#TNIT #proudtobeindian #Incredibleindia #LIke #Share

Posted by The New Indian Times on Saturday, October 3, 2015

If you Like this Story , Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : tnitkannada@gmail.com

POPULAR  STORIES :

ವಯಸ್ಸು 25, ಆಸ್ತಿ 137697000000.00 ಚಿಕ್ಕ ವಯಸ್ಸಿನಲ್ಲಿ ಅಷ್ಟು ಹಣಗಳಿಸಿದ್ದು ಹೇಗೆ ಗೊತ್ತಾ..?

ಅಕ್ಟೋಬರ್ 14ರಂದು ದೇಶಾದ್ಯಂತ ಮೆಡಿಕಲ್ ಶಾಪ್ ಗಳು ಬಂದ್..!

ಭಾರತದಲ್ಲಿ ಭಾರತೀಯರಿಗೆ “ನೋ ಎಂಟ್ರಿ” ಭಾರತೀಯರಿಗೇ ಪ್ರವೇಶ ನೀಡದ ಭಾರತದ ಸ್ಥಳಗಳು..!

ಅಬ್ಬಾ…! ಈ ಪುಟ್ಟಬಾಲಕಿ ಅದೆಂಥಾ `ಹುಲಿಡ್ಯಾನ್ಸ್’ ಮಾಡ್ತಾಳೆ..!

ಇಂಡೋ-ಪಾಕ್ ವಾರ್ ಮತ್ತೇ ನಡೆಯಿತು..! ಯುದ್ದ ನಡೆದಿದ್ದು ಎಲ್ಲಿ ಗೊತ್ತಾ..?

ಏನಪ್ಪಾ ಇದು ಕಾಶ್ಮೀರದಲ್ಲಿ ಬೀಳೋ ಹಿಮದಂತೆ ಇದೆಯಲ್ಲಾ..?

ಫಿಲ್ಮ್ ಫೇರ್ ಪಡೆಯದ ಅದ್ಭುತ ಸ್ಟಾರ್ ಗಳು..!..!

ಶಂಕ್ರಣ್ಣನ ಬಗ್ಗೆ ನಿಮಗೆಷ್ಟು ಗೊತ್ತು..?

ಗುದ್ದಿದ ಕಾರನ್ನ ನಾಯಿ ಏನ್ ಮಾಡ್ತು ಗೊತ್ತಾ.. ?

ಭಾರತ ಬದಲಾಗ್ಲೇ ಬೇಕು..! ಅದಕ್ಕೆ ನಾವೇನ್ ಮಾಡ್ಬೇಕು..?

ಧರ್ಮಕ್ಕಿಂತ “ಸ್ನೇಹ”ವೇ ದೊಡ್ಡದೆಂದು ಸಾರಿದ “ರಜಾಕ್ ಖಾನ್ ಟಿಕಾರಿ”..!

ಟೀಂ ಇಂಡಿಯಾ ನಾಯಕ ಇಂಗ್ಲೆಂಡಿನ ಮಾಜಿ ಕ್ರಿಕೆಟಿಗನನ್ನು ಸೋಲಿಸಿದ್ದು ಹೇಗೆ ಗೊತ್ತಾ..?

ಭಕ್ತಿ ಹೆಸರಲ್ಲಿ ಭಕ್ತರಿಂದಲೇ ಗಣೇಶನಿಗೆ ಅವಮಾನ..! ಈ ವೀಡೀಯೋ ನೋಡಿ, ಏನ್ಮಾಡ್ಬೇಕು ಅಂತ ನೀವೇ ಹೇಳಿ

ಅವಮಾನವನ್ನು ಮೆಟ್ಟಿನಿಂತು ಸಾಧಕರಾದವರು..! ಅವಮಾನಿಸಿದವರಿಗೆ ಗೆಲುವಿನ ಮೂಲಕವೇ ಉತ್ತರ ಕೊಟ್ಟವರು..!

ಲೈಫ್ ನಲ್ಲಿ ಒಮ್ಮೆಯಾದ್ರೂ ಟ್ರಾವೆಲ್ ಮಾಡ್ಲೇಬೇಕಾದ ರಸ್ತೆಗಳು..! ಇಂಡಿಯಾದ ಅಮೇಜಿಂಗ್ ರಸ್ತೆಗಳು..!

ಭಾರತೀಯ ಮೂಲದ ಡಾಕ್ಟರ್ ಮಾಡಿದ ಮಿರಾಕಲ್..! ಕಿವಿ ಇಲ್ಲದ ಬಾಲಕನಿಗೆ ಕಿವಿ ಕರುಣಿಸಿದ ಡಾಕ್ಟರ್..!

ಹೋಗ್ತಾ ಸಿಂಗಲ್ ಬರ್ತಾ ಡಬಲ್..!

ಊದುಗೊಳವೆ ಸಹಾಯದಿಂದ ಬಲ್ಪ್ ಹೊತ್ತಿಸ್ಬಹುದು..! ಬೋರ್ ನಿಂದ ನೀರೂ ಪಡೆಯ ಬಹುದು..!

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...