ಯಾವುದೇ ಸಮಸ್ಯೆ ಪ್ರಸ್ತಾಪಿಸಿದರೂ ಉತ್ತರ ಕೊಡೋಕೆ ಸರ್ಕಾರ ತಯಾರಿದೆ !

Date:

ಬೆಳಗಾವಿ: ಮೇ ಬಳಿಕ ಸರ್ಕಾರ ಪತನ ಎಂಬ ಹೆಚ್ಡಿಕೆ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ -ಜೆಡಿಎಸ್ನವರು ಪಾಪ ನೀರಿನಿಂದ ತೆಗೆದ ಮೀನಿನ ರೀತಿ ವಿಲಿವಿಲಿ ಎಂದು ಒದ್ದಾಡುತ್ತಿದ್ದಾರೆ. ಅವರು ಭ್ರಮಾ ಲೋಕದಲ್ಲಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಸಮಸ್ಯೆ ಪ್ರಸ್ತಾಪಿಸಿದರೂ ಉತ್ತರ ಕೊಡೋಕೆ ಸರ್ಕಾರ ತಯಾರಿದೆ. ನಾವು ಯಾವುದಕ್ಕೂ ವಿಳಂಬ ಮಾಡೋದಾಗಲಿ, ಕಾಲಹರಣ ಮಾಡಲ್ಲ. ಇವತ್ತು ಬರಗಾಲದ ಬಗ್ಗೆ ಚರ್ಚೆಯಾಗುತ್ತಿದ್ದು, ಉತ್ತರ ಕೊಡುತ್ತಿದ್ದೇವೆ.

Share post:

Subscribe

spot_imgspot_img

Popular

More like this
Related

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...